alex Certify BIG NEWS: ಬಿಜೆಪಿ ನಾಯಕರಿಗೆ ಬಿಗ್ ಶಾಕ್; PSI ನೇಮಕಾತಿ ಸೇರಿದಂತೆ ಎಲ್ಲಾ ಹಗರಣಗಳ ಬಗ್ಗೆ ತನಿಖೆಗೆ ಕಾಂಗ್ರೆಸ್ ಸರ್ಕಾರದಿಂದ ಸಿದ್ಧತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ನಾಯಕರಿಗೆ ಬಿಗ್ ಶಾಕ್; PSI ನೇಮಕಾತಿ ಸೇರಿದಂತೆ ಎಲ್ಲಾ ಹಗರಣಗಳ ಬಗ್ಗೆ ತನಿಖೆಗೆ ಕಾಂಗ್ರೆಸ್ ಸರ್ಕಾರದಿಂದ ಸಿದ್ಧತೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಬಿಜೆಪಿ ನಾಯಕರಿಗೆ ಸಂಕಷ್ಟ ಎದುರಾಗಿದೆ. ಹಿಂದಿನ ಸರ್ಕಾರದ ಅವಧಿಯಲ್ಲಾದ ಹಗರಣಗಳ ಬಗ್ಗೆ ತನಿಖೆ ನಡೆಸಲು ಕಾಂಗ್ರೆಸ್ ಸರ್ಕಾರ ಸಿದ್ಧತೆ ನಡೆಸಿದೆ.

ಈ ಬಗ್ಗೆ ನೂತನ ಸಚಿವ ಎಂ.ಬಿ. ಪಾಟೀಲ್ ಮಾಹಿತಿ ನೀಡಿದ್ದು, ಪಿ ಎಸ್ ಐ ಹಗರಣ, ನೀರಾವರಿ ಇಲಾಖೆ, ಗುತ್ತಿಗೆದಾರರ ಕೇಸ್ ಸೇರಿದಂತೆ ಎಲ್ಲಾ ಹಗರಣಗಳ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಹಗರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳೇ ಇರಲಿ, ಸಚಿವರೇ ಇರಲಿ ಯಾರೇ ಆಗಿರಲಿ ಪ್ರಕರಣದ ಬಗ್ಗೆ ತನಿಖೆ ನಡೆಸಿ ಆರೋಪಿಗಳಿಗೆ ಶಿಕ್ಷೆ ಕೊಡಿಸುತ್ತೇವೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...