alex Certify BIG NEWS: ಬಿಜೆಪಿ ಭಂಡತನಕ್ಕೆ ಮುಖಭಂಗ; ಭವಾನಿಪುರದಲ್ಲಿ ದೀದಿ ಭರ್ಜರಿ ಗೆಲುವಿಗೆ ಅಭಿನಂದನೆ; ಕೇಸರಿ ಪಡೆಗಳಿಗೆ ಮಾತಲ್ಲೇ ಚಾಟಿ ಬೀಸಿದ ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಭಂಡತನಕ್ಕೆ ಮುಖಭಂಗ; ಭವಾನಿಪುರದಲ್ಲಿ ದೀದಿ ಭರ್ಜರಿ ಗೆಲುವಿಗೆ ಅಭಿನಂದನೆ; ಕೇಸರಿ ಪಡೆಗಳಿಗೆ ಮಾತಲ್ಲೇ ಚಾಟಿ ಬೀಸಿದ ಕುಮಾರಸ್ವಾಮಿ

ಬೆಂಗಳೂರು: ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಅಭಿನಂದನೆ ಸಲ್ಲಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ನಾಯಕರಿಗೆ ಚಾಟಿ ಬೀಸಿದ್ದಾರೆ.

ಸರಣಿ ಟ್ವೀಟ್ ಮೂಲಕ ಬಿಜೆಪಿ ನಾಯಕರ ನಡೆಗೆ ಕಿಡಿಕಾರಿರುವ ಕುಮಾರಸ್ವಾಮಿ, ಕಳೆದ ಚುನವಣೆಯಲ್ಲಿ ಮಮತಾ ಪರವಾಗಿ ಜನಾದೇಶ ಬಂದಿದ್ದರೂ ಬಿಜೆಪಿ ಭಂಡತನ ತೋರಿತು. ಭವಾನಿಪುರದಲ್ಲಿ ಮಮತಾ ಭಾರೀ ಅಂತರದಿಂದ ಗೆಲ್ಲುತ್ತಾರೆ ಎಂದು ಸ್ವತಃ ಬಿಜೆಪಿ ಮುಖಂಡ ರಾಜೀವ್ ಬ್ಯಾನರ್ಜಿ ಹೇಳಿದ್ದರು. ಅವರ ಭವಿಷ್ಯ ಈಗ ನಿಜವಾಗಿದೆ ಎಂದು ಹೇಳಿದ್ದಾರೆ.

ಖ್ಯಾತ ನಟ ಮನೋಜ್ ಬಾಜಪೇಯಿ ತಂದೆ ನಿಧನ

ಬಿಜೆಪಿ ರಾಜಕೀಯ ಸಂಕುಚಿತ ಮನೋಭಾವ ತೊರೆದು ಮಮತಾ ಬ್ಯಾನರ್ಜಿ ಅವರ ಅವಿರೋಧ ಆಯ್ಕೆಗೆ ಸಹಕರಿಸಬೇಕಿತ್ತು. ಹಾಗೇ ಮಾಡಿದ್ದರೆ ರಾಷ್ಟ್ರೀಯ ಪಕ್ಷವಾಗಿ ಬಿಜೆಪಿಯ ಘನತೆ ಉಳಿಯುತ್ತಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...