alex Certify BIG NEWS: ಬಿಜೆಪಿ ಮುಖಂಡ ಹೆಚ್.ಡಿ.ತಮ್ಮಯ್ಯ ಹಾಗೂ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಮುಖಂಡ ಹೆಚ್.ಡಿ.ತಮ್ಮಯ್ಯ ಹಾಗೂ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಚುರುಕುಗೊಂಡಿದ್ದು, ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲೇ ಬೇಕು ಎಂದು ಪಣ ತೊಟ್ಟಿರುವ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಮುಖಂಡರನ್ನು ತನ್ನತ್ತ ಸೆಳೆಯುತ್ತಿದೆ.

ಚಿಕ್ಕಮಗಳೂರಿನ ಬಿಜೆಪಿ ಮುಖಂಡ, ಲಿಂಗಾಯಿತ ಸಮುದಾಯದ ನಾಯಕ ಹೆಚ್.ಡಿ ತಮ್ಮಯ್ಯ ಹಾಗೂ ಅವರ ಅಪಾರ ಬೆಂಬಲಿಗರು ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾದರು.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಚಿಕ್ಕಮಗಳೂರು ಭಾಗದ ಬಿಜೆಪಿಗೆ ದೊಡ್ಡ ಹೊಡೆತ ಬಿದ್ದಂತಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
4 medžiai sode: galinga apsauga nuo priešų Kas slepiasi už žodžio "casio": teisingą atsakymą Kūno masės indekso skaičiavimas: „Kaip efektyviai pašalinti pelėsį Naujausia skalbimo mašina: patyrusios namų