alex Certify BIG NEWS: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ಹಲವು ನಾಯಕರು; ಯಾರಿಗೆ ಒಲಿಯಲಿದೆ ಪಟ್ಟ ? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ಹಲವು ನಾಯಕರು; ಯಾರಿಗೆ ಒಲಿಯಲಿದೆ ಪಟ್ಟ ?

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಮಲ ಪಾಳಯದ ನಾಯಕರಲ್ಲಿ ಪೈಪೋಟಿ ಶುರುವಾಗಿದ್ದು, ಹೊಸ ಅಧ್ಯಕ್ಷರ ಆಯ್ಕೆ ಕುತೂಹಲ ಮೂಡಿಸಿದೆ.

ಈಗಾಗಲೇ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಮಾಜಿ ಸಚಿವ ವಿ. ಸೋಮಣ್ಣ, ಹೈಕಮಾಂಡ್ ಗೆ ಪತ್ರ ಬರೆದು ತನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ಮನವಿ ಮಾಡಿದ್ದಾರೆ.

ಇದರ ಬೆನ್ನಲ್ಲೇ ಮಾಜಿ ಸಚಿವ ಆರ್. ಅಶೋಕ್, ಡಾ. ಅಶ್ವತ್ಥನಾರಾಯಣ, ಸುನೀಲ್ ಕುಮಾರ್, ಸಿ.ಟಿ. ರವಿ, ಶೋಭಾ ಕರಂದ್ಲಾಜೆ ಕೂಡ ರೇಸ್ ನಲ್ಲಿದ್ದು, ಇನ್ನೊಂದೆಡೆ ಬಿ.ವೈ. ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿಸಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರಯತ್ನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ನೂತನ ರಾಜ್ಯಾಧ್ಯಕ್ಷರ ನೇಮಕ ತೀವ್ರ ಕುತೂಹಲ ಮೂಡಿಸಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...