alex Certify BIG NEWS: ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಬೊಮ್ಮಾಯಿ; ಮಹತ್ವದ ಚರ್ಚೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಬೊಮ್ಮಾಯಿ; ಮಹತ್ವದ ಚರ್ಚೆ

ಬೆಂಗಳೂರು: ವಿಧಾನಮಂಡಲ ಅಧಿವೇಶನ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಮಹತ್ವದ ಚರ್ಚೆ ನಡೆಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ನೇತೃತ್ವದಲ್ಲಿ ಸಭೆ ನಡೆದಿದ್ದು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಬಿಜೆಪಿ ಶಾಸಕರು, ಪರಿಷತ್ ಸದಸ್ಯರು, ಸಂಸದರು ಭಾಗಿಯಾಗಿದ್ದಾರೆ.

ಶಿವಮೊಗ್ಗ: ST ಸುಳ್ಳು ಜಾತಿ ಪ್ರಮಾಣ ಪತ್ರ, ತಹಶೀಲ್ದಾರ್ ಸೇರಿ ಐವರ ವಿರುದ್ಧ FIR ದಾಖಲು

ಸದನದಲ್ಲಿ ಸಚಿವರು, ಶಾಸಕರು ಯಾವ ರೀತಿ ಭಾಗಿಯಾಗಬೇಕು? ವಿಪಕ್ಷಗಳ ಪ್ರಶ್ನೆಗೆ ಯಾವೆಲ್ಲ ರೀತಿ ಉತ್ತರ ನೀಡಬೇಕು. ಬೆಲೆ ಏರಿಕೆ ವಿಚಾರವಾಗಿ ಸರ್ಕಾರವನ್ನು ಸಮರ್ಥಿಸಿಕೊಳ್ಳುವ ಬಗೆ ಹಾಗೂ ವಿಪಕ್ಷಗಳ ತಂತ್ರಕ್ಕೆ ಹೇಗೆಲ್ಲ ಪ್ರತಿತಂತ್ರಗಳನ್ನು ಹೂಡಬೇಕು ಎಂಬ ಬಗ್ಗೆ ಚರ್ಚೆ ನಡೆದಿದೆ.

ಅಲ್ಲದೇ ಸಭೆಯಲ್ಲಿ ಪ್ರತಿ ಮಂಗಳವಾರ ಶಾಸಕಾಂಗ ಪಕ್ಷದ ಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...