alex Certify BIG NEWS: ಭಾರಿ ಮಳೆ ನಡುವೆ ದಕ್ಷಿಣ ಕನ್ನಡದಲ್ಲಿ ಭೂಕಂಪ; ಜಿಲ್ಲೆಯ ಜನರಲ್ಲಿ ಆತಂಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭಾರಿ ಮಳೆ ನಡುವೆ ದಕ್ಷಿಣ ಕನ್ನಡದಲ್ಲಿ ಭೂಕಂಪ; ಜಿಲ್ಲೆಯ ಜನರಲ್ಲಿ ಆತಂಕ

ಮಂಗಳೂರು: ಕರಾವಳಿ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟದ ನಡುವೆಯೇ ಭೂಕಂಪ ಸಂಭವಿಸಿದೆ.

ಜಿಲ್ಲೆಯ ಸುಳ್ಯ, ಸಂಪಾಜೆ, ಗೂನಡ್ಕ, ಮರ್ಕಂಜ, ಆಲೆಟ್ಟಿ, ತೊಡಿಕಾನ, ಪೆರಾಜೆ ಎಂಬಲ್ಲಿ ಇಂದು ಬೆಳಿಗ್ಗೆ ಭೂಕಂಪ ಸಂಭವಿಸಿದ್ದು, ಆತಂಕಕ್ಕೀಡಾದ ಜನರು ಮನೆಯಿಂದ ಹೊರಗೋಡಿ ಬಂದಿದ್ದಾರೆ.

ಬೆಳಿಗ್ಗೆ 9:12ರ ಸುಮಾರಿಗೆ ಭೂಮಿ ಕಂಪಿಸಿದ್ದು, 3-4 ಸೆಂಡುಗಳ ಕಾಲ ಭಾರಿ ಶಬ್ಧದೊಂದಿಗೆ ಭೂಮಿ ಕಂಪಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...