alex Certify BIG NEWS: ಭೀಕರ ಅಪಘಾತ; ರಸ್ತೆ ಮಧ್ಯೆಯೇ ಪಲ್ಟಿಯಾದ ಆಟೋ; ಮೂವರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭೀಕರ ಅಪಘಾತ; ರಸ್ತೆ ಮಧ್ಯೆಯೇ ಪಲ್ಟಿಯಾದ ಆಟೋ; ಮೂವರ ದುರ್ಮರಣ

ಬೆಂಗಳೂರು: ಅತಿ ವೇಗವಾಗಿ ಚಲಿಸುತ್ತಿದ್ದ ಆಟೋ ಚಾಲಕನ ನಿಯಂತ್ರಣ ತಪ್ಪಿ ಆಟೋ ರಸ್ತೆ ಮಧ್ಯೆಯೇ ಪಲ್ಟಿಯಾಗಿ ಬಿದ್ದಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಜಾಲ ಬಳಿಯ ಬಾಗಲೂರಿನಲ್ಲಿ ನಡೆದಿದೆ.

ಆಟೋ ಚಾಲಕ ಕಿರಣ್ (26), ಅನ್ವರ್ ಹುಸೇನ್ (28) ಹಾಗೂ ರಾಹುಲ್ (21) ಮೃತರು. ವಾಸಪ್ಪ ಎಂಬ ಮತ್ತೋರ್ವ ಪ್ರಯಾಣಿಕ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

BIG NEWS: ACB ದಾಳಿ ವೇಳೆ ಪರಾರಿಯಾದ ಕಂದಾಯ ನಿರೀಕ್ಷಕ

ಅತಿ ವೇಗವಾಗಿ ಬೂದಿಗೆರೆಯಿಂದ ಬಾಗಲೂರು ಕಡೆಗೆ ಬರುತ್ತಿದ್ದ ಆಟೋ, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಹೊಡೆದಿದ್ದು, ಪಲ್ಟಿಯಾದ ಆಟೋಗೆ ಕಾರು ಬಂದು ಡಿಕ್ಕಿ ಹೊಡೆದಿದೆ. ಘಟನೆ ಸಂಭವಿಸುತ್ತಿದ್ದಂತೆ ಕಾರು ಚಾಲಕ ಎಸ್ಕೇಪ್ ಆಗಿದ್ದಾನೆ. ಚಿಕ್ಕಜಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...