alex Certify BIG NEWS: ಮಂಗಳೂರು ಸ್ಫೊಟ ಪ್ರಕರಣ; ಬೆಂಗಳೂರಿನಲ್ಲಿ ಮತ್ತೋರ್ವ ಆರೋಪಿ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಂಗಳೂರು ಸ್ಫೊಟ ಪ್ರಕರಣ; ಬೆಂಗಳೂರಿನಲ್ಲಿ ಮತ್ತೋರ್ವ ಆರೋಪಿ ವಶಕ್ಕೆ

ಮಂಗಳೂರು: ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಇದೀಗ ಬೆಂಗಳೂರಿನ ಲಿಂಕ್ ಕೂಡ ಇದೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಪ್ರಕರಣ ಸಂಬಂಧ ಬೆಂಗಳೂರಿನಲ್ಲಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರಿನ ಕೆ.ಜಿ. ಹಳ್ಳಿಯಲ್ಲಿ ಮೈಸೂರು ಮೂಲದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೊಹಮ್ಮದ್ ರಹುಲ್ಲಾ ವಶಕ್ಕೆ ಪಡೆದಿರುವ ವ್ಯಕ್ತಿಯಾಗಿದ್ದು, ಈತನನ್ನು ಮೈಸೂರು ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ನ.19ರಂದು ಸಂಜೆ ಮಂಗಳೂರಿನ ನಾಗುರಿ ಬಳಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೊಟಗೊಂಡಿತ್ತು. ಘಟನೆಯಲ್ಲಿ ಆಟೋ ಚಾಲಕ ಹಾಗೂ ಶಂಕಿತ ಉಗ್ರ ಪ್ರಯಾಣಿಕ ಶಾರಿಕ್ ಗೆ ಗಾಯಗಳಾಗಿದ್ದು, ಉಗ್ರ ಶಾರಿಕ್ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...