alex Certify BIG NEWS: ಮಕ್ಕಳಿಗೆ ರಾಜಕೀಯ, ಧರ್ಮ ಇಲ್ಲ; ರಾಜಕೀಯಕ್ಕಾಗಿ ಮಕ್ಕಳ ಹೃದಯ ಕಲಕುವುದು ಸರಿಯಲ್ಲ; ಕಿಡಿಕಾರಿದ ವಾಟಾಳ್ ನಾಗರಾಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಕ್ಕಳಿಗೆ ರಾಜಕೀಯ, ಧರ್ಮ ಇಲ್ಲ; ರಾಜಕೀಯಕ್ಕಾಗಿ ಮಕ್ಕಳ ಹೃದಯ ಕಲಕುವುದು ಸರಿಯಲ್ಲ; ಕಿಡಿಕಾರಿದ ವಾಟಾಳ್ ನಾಗರಾಜ್

ಮೈಸೂರು: ಹಿಜಾಬ್ ವಿವಾದಕ್ಕೆ ಸಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ಮಕ್ಕಳಲ್ಲಿ ಕೋಮು ಭಾವನೆಗಳನ್ನು ಬಿತ್ತಿ ರಾಜಕಾರಣ ಮಾಡುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ಮಕ್ಕಳಿಗೆ ಯಾವುದೇ ರಾಜಕೀಯ, ಧರ್ಮ ಎಂಬುದು ಗೊತ್ತಿಲ್ಲ. ಮಕ್ಕಳ ಹೃದಯವನ್ನು ಕಲಕಿ ರಾಜಕಾರಣ ಮಾಡುತ್ತಿರುವುದು ಸರಿಯಲ್ಲ. ಪ್ರಸ್ತುತ ಆಗುತ್ತಿರುವುದು ತೀಟೆ ಜಗಳ ಎಂದು ಕಿಡಿಕಾರಿದರು.

BIG BREAKING NEWS: ಹಿಜಾಬ್ –ಕೇಸರಿ ಶಾಲು ಜಟಾಪಟಿಗೆ ಬ್ರೇಕ್; ಸಮವಸ್ತ್ರ ಕಡ್ಡಾಯಗೊಳಿಸಿದ ಸರ್ಕಾರ

ಈಗ ಹೊಸದಾಗಿ ಹಿಜಾಬ್ ಧರಿಸಿ ಮಕ್ಕಳು ಶಾಲೆಗೆ ಬರುತ್ತಿಲ್ಲ. ಹಿಂದೆಯೂ ಕೆಲ ಮಕ್ಕಳು ಹಿಜಾಬ್ ಧರಿಸಿ ಬರುತ್ತಿದ್ದರು. ಆದರೆ ಕೇಸರಿ ಶಾಲು ಯಾವಾಗಿನಿಂದ ಬಂತು? ಎಂದು ಪ್ರಶ್ನಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...