alex Certify BIG NEWS: ಮಳೆಹಾನಿ ನಿರ್ವಹಣೆ; 8 ವಲಯಗಳಿಗೆ ಸಚಿವರ ನೇತೃತ್ವದಲ್ಲಿ ಕಾರ್ಯಪಡೆ ರಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಳೆಹಾನಿ ನಿರ್ವಹಣೆ; 8 ವಲಯಗಳಿಗೆ ಸಚಿವರ ನೇತೃತ್ವದಲ್ಲಿ ಕಾರ್ಯಪಡೆ ರಚನೆ

ಬೆಂಗಳೂರು: ಭಾರಿ ಮಳೆಯಿಂದಾಗಿ ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿರುವ ಹಾನಿ ನಿರ್ವಹಣೆಗೆ ಸಿಎಂ ಬಸವರಾಜ್ ಬೊಮ್ಮಾಯಿ 8 ವಲಯಗಳಿಗೆ ಸಚಿವರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಿದ್ದು, ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ್ದಾರೆ.

ಬೆಂಗಳೂರು ದಕ್ಷಿಣ ವಲಯಕ್ಕೆ – ಸಚಿವ ಆರ್.ಅಶೋಕ್

ಬೆಂಗಳೂರು ಪೂರ್ವ -ಡಾ.ಅಶ್ವತ್ಥನಾರಾಯಣ

ಬೆಂಗಳೂರು ಪಶ್ಚಿಮ – ಸಚಿವ ವಿ.ಸೋಮಣ್ಣ

ಅಜ್ಜಿ ಮಾಡುತ್ತಿದ್ದ ಬೆಳ್ಳುಳ್ಳಿ ಕಲಸಿದ ಅನ್ನ….!

ದಾಸರಹಳ್ಳಿ, ಯಲಹಂಕ ವಲಯಗಳಿಗೆ – ಮುನಿರತ್ನ

ಮಹದೇವಪುರ – ಸಚಿವ ಭೈರತಿ ಬಸವರಾಜ್

ಬೊಮ್ಮನಹಳ್ಳಿ – ಸಚಿವ ಗೋಪಾಲಯ್ಯ

ರಾಜರಾಜೇಶ್ವರಿ ನಗರ – ಎಸ್.ಟಿ.ಸೋಮಶೇಖರ್ ಅವರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ.

ಸಚಿವರ ಕಾರ್ಯಪಡೆಯಲ್ಲಿ ಸಂಬಂಧಪಟ್ಟ ಸಂಸದರು, ಶಾಸಕರು ಹಾಗೂ ವಲಯ ಆಯುಕ್ತರು ಸಂಚಾಲಕರಾಗಿ ಕಾರ್ಯನಿರ್ವಹಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...