alex Certify BIG NEWS: ಮಾಜಿ ಸಿಎಂ BSY ನಿವಾಸಕ್ಕೆ ದೌಡಾಯಿಸಿದ ಸಚಿವಾಕಾಂಕ್ಷಿಗಳು; ಯಡಿಯೂರಪ್ಪ ಮೂಲಕ ಲಾಬಿಗೆ ಯತ್ನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಸಿಎಂ BSY ನಿವಾಸಕ್ಕೆ ದೌಡಾಯಿಸಿದ ಸಚಿವಾಕಾಂಕ್ಷಿಗಳು; ಯಡಿಯೂರಪ್ಪ ಮೂಲಕ ಲಾಬಿಗೆ ಯತ್ನ

ಬೆಂಗಳೂರು: ವಾರದೊಳಗೆ ರಾಜ್ಯ ಸಚಿವ ಸಂಪುಟ ರಚನೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸಚಿವಾಕಾಂಕ್ಷಿಗಳು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ತೆರಳಿ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ.

ತೀರ್ಥಹಳ್ಳಿ ಶಾಸಕ ಆರಗ ಜ್ನಾನೇಂದ್ರ, ಬಸವರಾಜ್ ದಡೇಸಗೂರ್ ಸೇರಿದಂತೆ ಹಲವು ಶಾಸಕರು ಬಿ.ಎಸ್.ಯಡಿಯೂರಪ್ಪ ಭೇಟಿಯಾಗಿ ಚರ್ಚೆ ನಡೆಸಿದ್ದು, ತಮ್ಮನ್ನೂ ಸಂಪುಟದಲ್ಲಿ ಪರಿಗಣಿಸುವಂತೆ ಸೂಚಿಸಬೇಕು ಎಂದು ಒತ್ತಡ ಹೇರುತಿದ್ದಾರೆ.

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್

ಒಟ್ಟಾರೆ ಬಸವರಾಜ್ ಬೊಮ್ಮಾಯಿ ನೇತೃತ್ವದ ಹೊಸ ಸಂಪುಟದಲ್ಲಿ ಹಲವು ಹಿರಿಯ ನಾಯಕರನ್ನು ಕೈಬಿಟ್ಟು ಹೊಸ ಮುಖಗಳಿಗೆ ಆದ್ಯತೆ ನೀಡುವುದು ದಟ್ಟವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...