alex Certify BIG NEWS: ಮೀನು ಸಾಕಾಣಿಕಾ ಹೊಂಡಕ್ಕೆ ವಿಷ ಬೆರಸಿದ ಕಿರಾತಕರು; 5000ಕ್ಕೂ ಹೆಚ್ಚು ಮೀನುಗಳ ಮಾರಣಹೋಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೀನು ಸಾಕಾಣಿಕಾ ಹೊಂಡಕ್ಕೆ ವಿಷ ಬೆರಸಿದ ಕಿರಾತಕರು; 5000ಕ್ಕೂ ಹೆಚ್ಚು ಮೀನುಗಳ ಮಾರಣಹೋಮ

ಬೀದರ್: ಮೀನು ಸಾಕಾಣಿಕಾ ಹೊಂಡಕ್ಕೆ ಕಿರಾತಕರು ವಿಷ ಬೆರಸಿ ಸಾವಿರಾರು ಮೀನುಗಳ ಮಾರಣಹೋಮಕ್ಕೆ ಕಾರಣವಾಗಿರುವ ಘಟನೆ ಬೀದರ್ ನಲ್ಲಿ ನಡೆದಿದೆ.

ಬೀದರ್ ನ ಆಯಾಸಪುರದಲ್ಲಿ ಈ ಘಟನೆ ನಡೆದಿದೆ. ರೈತ ನಾಗಪ್ಪ ಬಂಡೆ ಎಂಬುವವರು ತಮ್ಮ ತೋಟದಲ್ಲಿ 4 ಹೊಂಡಗಳಲ್ಲಿ ಮೀನು ಸಾಕಾಣಿಕೆ ಮಾಡುತ್ತಿದ್ದರು. ಯಾರೋ ಕಿಡಿಗೇಡಿಗಳು ನಾಲ್ಕು ಹೊಂಡಗಳಿಗೆ ವಿಷ ಬೆರೆಸಿ ಮೀನುಗಳನ್ನೇ ಸಾಯಿಸಿದ್ದಾರೆ.

5000ಕ್ಕೂ ಹೆಚ್ಚು ಮೀನುಗಳು ಸಾವನ್ನಪ್ಪಿವೆ. ಬೀದರ್ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...