alex Certify BIG NEWS: ಮುಖ್ಯಮಂತ್ರಿಯಾಗುವ ಅವಕಾಶವಿದ್ದಾಗ ನನ್ನನ್ನು ಸೋಲಿಸಿದರು; ಜಿ.ಪರಮೇಶ್ವರ ವಿಷಾದ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಖ್ಯಮಂತ್ರಿಯಾಗುವ ಅವಕಾಶವಿದ್ದಾಗ ನನ್ನನ್ನು ಸೋಲಿಸಿದರು; ಜಿ.ಪರಮೇಶ್ವರ ವಿಷಾದ

ಸಿದ್ದರಾಮಯ್ಯ ಅದ್ಧೂರಿ ಹುಟ್ಟುಹಬ್ಬದ ನಂತರ ಸರಳವಾಗಿ ಜನ್ಮದಿನ ಆಚರಿಸಿಕೊಂಡ ಜಿ ಪರಮೇಶ್ವರ್- Kannada Prabha

ತುಮಕೂರು: 2013ರ ವಿಧಾನಸಭಾ ಚುನಾವಣೆಯ ಸೋಲು ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರನ್ನು ಈಗಲೂ ಕಾಡುತ್ತಿದ್ದು, ಪ್ರಮುಖ ಸಮಯದಲ್ಲಿ ಜನ ತನ್ನನ್ನು ಕೈಬಿಟ್ಟರು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿಯಾಗುವ ಎಲ್ಲ ಅವಕಾಶಗಳಿದ್ದ ಸಂದರ್ಭದಲ್ಲಿ 2013ರಲ್ಲಿ ತಮ್ಮನ್ನು ಸೋಲಿಸಿಬಿಟ್ಟರು ಎಂದು ಪರಮೇಶ್ವರ್ ವಿಷಾದ ವ್ಯಕ್ತಪಡಿಸಿದ್ದಾರೆ.

ತಾನು ಪ್ರತಿನಿಧಿಸುವ ಕೊರಟಗೆರೆ ಕ್ಷೇತ್ರದ ಜನ ತಮ್ಮನ್ನು ಎರಡು ಬಾರಿ ಗೆಲ್ಲಿಸಿರುವುದು ನಿಜವಾದರೂ ರಾಜ್ಯದ ಸಿಎಂ ಆಗಬೇಕಾದ ಅವಕಾಶ ಇದ್ದ ಸಂದರ್ಭದಲ್ಲಿ ಸೋಲಿಸಿದರು. ಸೋತರೂ ನನ್ನ ಕ್ಷೇತ್ರದ ಅಭಿವೃದ್ಧಿಗಾಗಿ ಶಕ್ತಿಮೀರಿ ಶ್ರಮಿಸಿರುವುದಾಗಿ ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...