alex Certify BIG NEWS: ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಮೇಲೆ ಜೈಲು ಪಾಲಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಅದನ್ನು ನಾಳೆಗೆ ಮುಂದೂಡಲಾಗಿದೆ.

ಚಿತ್ರದುರ್ಗದ ಎರಡನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ನಲ್ಲಿ ಜಾಮೀನು ಅರ್ಜಿ ಸಲ್ಲಿಕೆಯಾಗಿದ್ದು, ನಾಳೆಗೆ ಮುಂದೂಡಿಕೆಯಾಗಿರುವ ಕಾರಣ ಅಲ್ಲಿಯವರೆಗೂ ಜಾಮೀನು ಸಿಗುತ್ತಾ ಇಲ್ಲವಾ ಎಂಬ ನಿರೀಕ್ಷೆಯಲ್ಲಿಯೇ ಕಾಲ ಕಳೆಯಬೇಕಿದೆ.

ಆಂಜಿಯೋಗ್ರಾಮ್ ಗಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಕರೆದೊಯ್ಯಲು ಅವಕಾಶ ನೀಡುವಂತೆ ಮನವಿ ಮಾಡಲಾಗಿದ್ದು, ಇದರ ಬಗ್ಗೆಯೂ ಶ್ರೀಗಳ ಆರೋಗ್ಯ ಪರಿಸ್ಥಿತಿ ವರದಿ ಆಧಾರದ ಮೇಲೆ ಜಾಮೀನು ಅರ್ಜಿ ವಿಚಾರಣೆ ವೇಳೆ ಕೋರ್ಟ್ ಸೂಚನೆ ನೀಡುವ ಸಾಧ್ಯತೆ ಇದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...