alex Certify BIG NEWS: ಯಾರೋ ಒಬ್ರು ಆರೋಪ ಮಾಡಿದ್ದಕ್ಕೆ ಕಾಂಗ್ರೆಸ್ ನವರು ರಾಜ್ಯಾದ್ಯಂತ ಬೊಂಬ್ಡಾ ಹೊಡೆದುಕೊಂಡು ಓಡಾಡ್ತಿದ್ದಾರೆ; ಬಿ.ವೈ.ವಿಜಯೇಂದ್ರ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಯಾರೋ ಒಬ್ರು ಆರೋಪ ಮಾಡಿದ್ದಕ್ಕೆ ಕಾಂಗ್ರೆಸ್ ನವರು ರಾಜ್ಯಾದ್ಯಂತ ಬೊಂಬ್ಡಾ ಹೊಡೆದುಕೊಂಡು ಓಡಾಡ್ತಿದ್ದಾರೆ; ಬಿ.ವೈ.ವಿಜಯೇಂದ್ರ ವಾಗ್ದಾಳಿ

Mysuru: BY Vijayendra's fans interrupt Somanna's speech- The New Indian  Expressಬೆಂಗಳೂರು: ಕಾಂಗ್ರೆಸ್ ನಾಯಕರು ಸರ್ಕಾರದ ವಿರುದ್ಧ ನಡೆಸುತ್ತಿರುವ ಪೇಸಿಎಂ ಅಭಿಯಾನವನ್ನು ಬಿಜೆಪಿ ಸಮರ್ಥವಾಗಿ ಎದುರಿಸಿಲಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ವಿಜಯೇಂದ್ರ, ಕಾಂಗ್ರೆಸ್ ನವರ ಯಾವ ಕ್ಯಾಂಪೆನ್ ಗೂ ಬಿಜೆಪಿಯವರು ಹೆದರಲ್ಲ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆಯೂ ಕಾಂಗ್ರೆಸ್ ನವರಿಗೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಯಾರೋ ಒಬ್ಬ ಗುತ್ತಿಗೆದಾರ ಆರೋಪ ಮಾಡಿದ ಅಂತ ರಾಜ್ಯಾದ್ಯಂತ ಇವರು ಬೊಂಬ್ಡಾ ಹೊಡೆದುಕೊಂಡು ಓಡಾಡ್ತಿದ್ದಾರೆ. ದಾಖಲೆಗಳಿಲ್ಲದೇ ಆರೋಪಗಳನ್ನು ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಸಮರ್ಥವಾಗಿ ಎದುರಿಸುತ್ತೇವೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...