alex Certify BIG NEWS: ಯಾವುದೇ ಗೊಂದಲವಿಲ್ಲ; ನಾವು ನುಡಿದಂತೆ ನಡೆಯುವವರು; ಸಿಎಂ ಸಿದ್ದರಾಮಯ್ಯ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಯಾವುದೇ ಗೊಂದಲವಿಲ್ಲ; ನಾವು ನುಡಿದಂತೆ ನಡೆಯುವವರು; ಸಿಎಂ ಸಿದ್ದರಾಮಯ್ಯ ಹೇಳಿಕೆ

ಬೆಂಗಳೂರು: ಗೃಹಜ್ಯೋತಿ ಹಾಗೂ ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೊಂದಲವಿಲ್ಲ. ನಾವು ನುಡಿದಂತೆ ನಡೆಯುವೆವು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಯೋಜನೆಗಳನ್ನು ಜಾರಿ ಮಾಡುತ್ತಿದ್ದೇವೆ. ನಾವು ನುಡಿದಂತೆ ನಡೆಯುವವರು. ಏನು ಹೇಳುತ್ತೇವೆಯೋ ಅದರಂತೆ ನಾವು ನಡೆಯುತ್ತೇವೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿಯವರು ಎಷ್ಟು ಭರವಸೆಗಳನ್ನು ಈಡೇರಿಸಿದ್ದಾರೆ? ಉದ್ಯೋಗ ಸೃಷ್ಟಿ ಮಾಡ್ತೀವಿ ಎಂದು ಮಾಡಿಲ್ಲ, ರೈತರ ಆದಾಯ ಡಬಲ್ ಮಾಡ್ತೀವಿ ಎಂದು ಮಾಡಿಲ್ಲ. ಪ್ರಧಾನಿ ಮೋದಿಯವರು ಕೊಟ್ಟ ಯಾವ ಭರವಸೆ ಈಡೇರಿಸಿದ್ದಾರೆ? ಎಂದು ಪ್ರಶ್ನಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...