alex Certify BIG NEWS: ಯುವಕನನ್ನು ಭೀಕರವಾಗಿ ಕೊಲೆಗೈದು ಠಾಣೆಗೆ ಹೊತ್ತು ತಂದ ಕಿರಾತಕರು; ಶಾಕ್ ಆದ ಪೊಲೀಸರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಯುವಕನನ್ನು ಭೀಕರವಾಗಿ ಕೊಲೆಗೈದು ಠಾಣೆಗೆ ಹೊತ್ತು ತಂದ ಕಿರಾತಕರು; ಶಾಕ್ ಆದ ಪೊಲೀಸರು

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ದುಷ್ಕರ್ಮಿಗಳ ಅಟ್ಟಹಾಸ ಮೇರೆ ಮೀರಿದೆ. ಯುವಕನೋರ್ವನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು ಮೃತದೇಹದ ಸಮೇತ ಠಾಣೆಗೆ ಬಂದ ಘಟನೆ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ.

24 ವರ್ಷದ ಭಾಸ್ಕರ್ ಹತ್ಯೆಯಾದ ಯುವಕ. ಭಾಸ್ಕರ್ ನನ್ನು ಹತ್ಯೆಗೈದ ಮೂವರು ದುಷ್ಕರ್ಮಿಗಳು ಬಳಿಕ ಮೃತ ದೇಹವನ್ನು ಹೊತ್ತು ಪೊಲೀಸ್ ಠಾಣೆಗೆ ತಂದಿದ್ದಾರೆ. ಕಿರಾತಕರ ಕೃತ್ಯ ಕಂಡು ಪೊಲೀಸರರೇ ಒಂದು ಕ್ಷಣ ಶಾಕ್ ಆಗಿದ್ದಾರೆ.

ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಯುವತಿಯ ಮಸ್ತ್ ಸ್ಟೆಪ್ಸ್: ವಿಡಿಯೋ ವೈರಲ್

ತಕ್ಷಣ ಆರೋಪಿಗಳಾದ ಆಟೋ ಡ್ರೈವರ್ ಮುನಿರಾಜು, ಐರನ್ ಅಂಗಡಿಯ ಮಾರುತಿ, ಕ್ಯಾಬ್ ಡ್ರೈವರ್ ನಾಗೇಶ್ ಎಂಬುವವರನ್ನು ಬಂಧಿಸಿದ್ದಾರೆ. ಕೊಲೆಗೆ ಕಾರಣವೇನು ಎಂದು ತಿಳಿದುಬಂದಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...