alex Certify BIG NEWS: ರಮೇಶ್ ಜಾರಕಿಹೊಳಿಗೆ ಪರೋಕ್ಷ ಟಾಂಗ್ ನೀಡಿದ ಸಚಿವ ಬಿ.ಸಿ. ಪಾಟೀಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಮೇಶ್ ಜಾರಕಿಹೊಳಿಗೆ ಪರೋಕ್ಷ ಟಾಂಗ್ ನೀಡಿದ ಸಚಿವ ಬಿ.ಸಿ. ಪಾಟೀಲ್

ಹಾವೇರಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಇದೀಗ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮುಂಬೈಗೆ ತೆರಳಿ ಬಿಜೆಪಿ ನಾಯಕರನ್ನು ಭೇಟಿಯಾಗುವ ಮೂಲಕ ಹೊಸ ವರಸೆ ಆರಂಭಿಸಿದ್ದಾರೆ ಎಂಬ ಮಾತು ಕೇಳಿಬರುತ್ತಿರುವ ಬೆನ್ನಲ್ಲೇ ಕೃಷಿ ಸಚಿವ ಬಿ.ಸಿ. ಪಾಟೀಲ್, ಇದು ರಾಜಕಾರಣ ಮಾಡುವ ಸಮಯವಲ್ಲ ಎಂದು ಹೇಳುವ ಮೂಲಕ ಪರೋಕ್ಷ ಟಾಂಗ್ ನೀಡಿದ್ದಾರೆ.

ಬೈನಾಕುಲರ್​​ನಲ್ಲಿ ಪಂದ್ಯ ವೀಕ್ಷಿಸಿದ ರೋಹಿತ್​ ಶರ್ಮಾ: ಟ್ವಿಟರ್​ನಲ್ಲಿ ಟ್ರೋಲ್​ಗಳ ಸುರಿಮಳೆ

ಹಾವೇರಿಯಲ್ಲಿ ಮಾತನಾಡಿದ ಸಚಿವ ಬಿ.ಸಿ. ಪಾಟೀಲ್, ಶಾಸಕ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೂ ಇದು ರಾಜಕಾರಣ ಮಾಡುವಂತಹ ಸಮಯವಲ್ಲ. ರಾಜಕೀಯ ಮಾಡಲು ಬೇರೆ ಸಮಯ ಮೀಸಲಿಡೋಣ ಎಂದರು.

SHOCKING NEWS: ಮೈಸೂರಿನಲ್ಲಿ 3ನೇ ಅಲೆ ಆತಂಕ; 10 ದಿನಗಳಲ್ಲಿ 700ಕ್ಕೂ ಹೆಚ್ಚು ಮಕ್ಕಳಲ್ಲಿ ಸೋಂಕು

ಕೊರೊನಾ ಎರಡನೇ ಅಲೆ ಕೊಂಚ ತಣ್ಣಗಾಗುತ್ತಿದೆ ಎನ್ನುವಷ್ಟರಲ್ಲಿ ಮೂರನೇ ಅಲೆ ಎಚ್ಚರಿಕೆ ನೀಡಲಾಗಿದೆ. ಹೀಗಾಗಿ ಮೂರನೇ ಅಲೆ ತಡೆಯುವ ಬಗ್ಗೆ ಗಮನ ಹರಿಸಬೇಕೇ ಹೊರತು ರಾಜಕೀಯ ಮಾಡುವ ಸಮಯ ಇದಲ್ಲ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...