alex Certify BIG NEWS: ರಸ್ತೆ ತಡೆ ನಡೆಸಿ ಪ್ರತಿಭಟನೆ; 20 ಜನರ ವಿರುದ್ಧ FIR | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಸ್ತೆ ತಡೆ ನಡೆಸಿ ಪ್ರತಿಭಟನೆ; 20 ಜನರ ವಿರುದ್ಧ FIR

ಕೊಪ್ಪಳ: ರಸ್ತೆ ತಡೆದು ಪ್ರತಿಭಟನೆ ನಡೆಸಿದ ಆರೋಪದ ಮೇಲೆ 20 ಜನರ ವಿರುದ್ಧ ಕೊಪ್ಪಳ ಪೊಲೀಸರು ಎಫ್.ಐ.ಆರ್ ದಾಖಲಿಸಿದ್ದಾರೆ.

ಸದನದಲ್ಲಿ ಆನೆಗುಂದಿ ಭಾಗವನ್ನು ಡ್ರಗ್ಸ್ ಸೆಂಟರ್ ಎಂದಿದ್ದ ಬಸವರಾಜ್ ರಾಯರೆಡ್ಡಿ ಹೇಳಿಕೆ ಖಂಡಿಸಿ ಹಲವರು ಇಂದು ರಸ್ತೆ ತಡೆ ನಡೆಸಿ ದಿಢೀರ್ ಪ್ರತಿಭಟನೆ ನಡೆಸಿದ್ದರು.

ಯಾವುದೇ ಅನುಮತಿ ಇಲ್ಲದೇ ಪ್ರತಿಭಟನೆ ನಡೆಸಿದ್ದ ಹಿನ್ನೆಲೆಯಲ್ಲಿ ಗಂಗಾವತಿ ಪೊಲೀಸರು 20ಜನರ ವಿರುದ್ಧ ಪ್ರಕರಣ ದಾಖಲಿಸಿ ಎಫ್.ಐ.ಆರ್. ದಾಖಲಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...