alex Certify BIG NEWS: ರಾಜಕೀಯ ನಾಯಕರಲ್ಲಿ ನಿಷ್ಠೆ ಎಂಬುದೇ ಇಲ್ಲ; ಇಂಥವರು ಇಂಥದ್ದೇ ಪಕ್ಷದಲ್ಲಿರ್ತಾರೆ ಅಂತ ಊಹಿಸಲೂ ಆಗಲ್ಲ ಎಂದ HDK | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜಕೀಯ ನಾಯಕರಲ್ಲಿ ನಿಷ್ಠೆ ಎಂಬುದೇ ಇಲ್ಲ; ಇಂಥವರು ಇಂಥದ್ದೇ ಪಕ್ಷದಲ್ಲಿರ್ತಾರೆ ಅಂತ ಊಹಿಸಲೂ ಆಗಲ್ಲ ಎಂದ HDK

ಬೆಂಗಳೂರು: ಸಚಿವ ಆನಂದ್ ಸಿಂಗ್ ಹಾಗೂ ಡಿ.ಕೆ.ಶಿವಕುಮಾರ್ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ರಾಜಕೀಯ ನಾಯಕರಿಗೆ ಪಕ್ಷ ನಿಷ್ಠೆ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಬೆಳಿಗ್ಗೆ ಒಂದು ಪಕ್ಷ, ಸಂಜೆ ಇನ್ನೊಂದು ಪಕ್ಷಕ್ಕೆ ಹೋಗ್ತಾರೆ. ಇಂದು ರಾಜಕೀಯ ನಾಯಕರಲ್ಲಿ ನಿಷ್ಠೆ ಎಂಬುದೇ ಇಲ್ಲ ಎಂದರು.

ಉತ್ತರ ಪ್ರದೇಶ, ಗೋವಾ, ಪಂಜಾಬ್ ನಲ್ಲಿ ಚುನಾವಣೆ ನಡೆಯುತ್ತಿದೆ. ಇಂಥವರು ಇಂಥದ್ದೇ ಪಕ್ಷದಲ್ಲಿ ಇರ್ತಾರೆ ಎಂದು ಊಹಿಸಲು ಸಾಧ್ಯವಿಲ್ಲ. ಚುನಾವಣೆ ಸಂದರ್ಭದಲ್ಲಿ ಏನಾಗುತ್ತೆ ಎಂಬುದನ್ನು ಕಾದುನೋಡಬೇಕು ಎಂದರು.

ಇದೇ ವೇಳೆ ಡಿ.ಕೆ.ಸುರೇಶ್ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ನನ್ನನ್ನು ಸುಳ್ಳುಗಾರ ಎಂದು ಹೇಳುವ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದರ ಕೊಡುಗೆಯೇನು? ಎಂದು ಪ್ರಶ್ನಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...