alex Certify BIG NEWS: ರಾತ್ರಿ ವೇಳೆ ಮುಖ್ಯಮಂತ್ರಿಗಳಿಂದ ಬೆಂಗಳೂರು ಮಳೆಹಾನಿ ವೀಕ್ಷಣೆ; ಹಗಲಲ್ಲೇ ಕಾಣದಿರುವುದು ರಾತ್ರಿ ಏನು ಕಾಣುತ್ತದೆ ? ಸಿಎಂ ವಿರುದ್ಧ ಕಾಂಗ್ರೆಸ್ ಕಿಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾತ್ರಿ ವೇಳೆ ಮುಖ್ಯಮಂತ್ರಿಗಳಿಂದ ಬೆಂಗಳೂರು ಮಳೆಹಾನಿ ವೀಕ್ಷಣೆ; ಹಗಲಲ್ಲೇ ಕಾಣದಿರುವುದು ರಾತ್ರಿ ಏನು ಕಾಣುತ್ತದೆ ? ಸಿಎಂ ವಿರುದ್ಧ ಕಾಂಗ್ರೆಸ್ ಕಿಡಿ

ಬೆಂಗಳೂರು: ನಿನ್ನೆ ರಾತ್ರಿ ಮುಖ್ಯಮಂತ್ರಿಗಳು ಬೆಂಗಳೂರಿನ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದರಂತೆ! ಹಗಲಲ್ಲೇ ಕಾಣದಿರುವುದು ರಾತ್ರಿ ಏನು ಕಾಣುತ್ತದೆ ಸಿಎಂ ಬೊಮ್ಮಾಯಿಯವರೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಹಗಲಿಡೀ ಬಿಜೆಪಿ ಬ್ರಷ್ಟೋತ್ಸವದ ಕೆಲಸ, ರಾತ್ರಿ ಕಾಟಾಚಾರಕ್ಕಾಗಿ ಮಳೆಹಾನಿ ಪ್ರದೇಶಕ್ಕೆ ಭೇಟಿಯೇ? ನಿಮ್ಮ ಮಂತ್ರಿಗಳೆಲ್ಲ ಎಲ್ಲಿ ಹೋದರು? ಬರೀ ವೀಕ್ಷಣೆ ಮಾಡುವ ಬದಲು ಪರಿಹಾರದ ಪ್ಯಾಕೇಜ್ ಘೋಷಿಸುವುದು ಯಾವಾಗ? ಎಂದು ಕೇಳಿದೆ.

ಆತ್ಮಹತ್ಯೆಗಳಿಗೆ ಆರ್ಥಿಕ ಅಸ್ಥಿರತೆ, ಭವಿಷ್ಯದ ಬಗೆಗಿನ ಅತಂತ್ರ ಭಾವ, ನಿರುದ್ಯೋಗದ ಆತಂಕ, ಸಾಮಾಜಿಕ ವ್ಯವಸ್ಥೆಗಳು ಪ್ರಮುಖ ಕಾರಣವಾಗುತ್ತವೆ. ಆತ್ಮಹತ್ಯೆಯಲ್ಲಿ ಕರ್ನಾಟಕವು 5ನೇ ಸ್ಥಾನಕ್ಕೆ ಏರಿರುವುದಕ್ಕೆ ಭ್ರಷ್ಟ ಬಿಜೆಪಿ ಸರ್ಕಾರದ ದುರಾಡಳಿತವೇ ನೇರ ಕಾರಣ. ಈ ಸಂತೋಷಕ್ಕಾಗಿ BJPBrashtotsava ನಡೆಸುತ್ತಿದೆ ಎಂದು ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...