alex Certify BIG NEWS: ಲೈಂಗಿಕ ದೌರ್ಜನ್ಯ ಪ್ರಕರಣ; ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಮುರುಘಾಶ್ರೀ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲೈಂಗಿಕ ದೌರ್ಜನ್ಯ ಪ್ರಕರಣ; ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಮುರುಘಾಶ್ರೀ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾಶ್ರೀ ಡಾ.ಶಿವಮೂರ್ತಿ ಶರಣರು ಜಾಮೀನಿಗಾಗಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಮುರುಘಾಶ್ರೀಗಳ ಪರ ವಕೀಲ ಉಮೇಶ್ ಎಂಬುವವರು ಸಿ ಆರ್ ಪಿ ಸಿ 439ರಡಿ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ವೈದ್ಯಕೀಯ ವರದಿ ಆಧಾರದಲ್ಲಿ ಜಾಮೀನಿಗಾಗಿ ಮನವಿ ಮಾಡಿದ್ದು, ಚಿತ್ರದುರ್ಗದ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಮುರುಘಾಶ್ರೀಗಳ ವಿರುದ್ಧ ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಚಿತ್ರದುರ್ಗ ಪೊಲೀಸರಿಂದ ಬಂಧಿಸಲ್ಪಟ್ಟ ಶ್ರೀಗಳನ್ನು ಸೆ.5ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಈ ನಡುವೆ ಜಾಮೀನಿಗಾಗಿ ಮುರುಘಾಶ್ರೀಗಳು ಕೋರ್ಟ್ ಮೊರೆ ಹೋಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...