alex Certify BIG NEWS: ವಿಧಾನಸೌಧಕ್ಕೆ ಬೀಗ ಹಾಕಿ ಪ್ರಚಾರದಲ್ಲಿ ತೊಡಗಿದ ಬಿಜೆಪಿ; ಜಮೀರ್ ಹೇಳಿಕೆಗೆ ಸಿಎಂ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಧಾನಸೌಧಕ್ಕೆ ಬೀಗ ಹಾಕಿ ಪ್ರಚಾರದಲ್ಲಿ ತೊಡಗಿದ ಬಿಜೆಪಿ; ಜಮೀರ್ ಹೇಳಿಕೆಗೆ ಸಿಎಂ ತಿರುಗೇಟು

ಬೆಂಗಳೂರು: ವಿಧಾನಸೌಧಕ್ಕೆ ಬೀಗಹಾಕಿ ಆಡಳಿತ ಪಕ್ಷ ಬಿಜೆಪಿ ಸಚಿವರು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ ಎಂಬ ಶಾಸಕ ಜಮೀರ್ ಅಹ್ಮದ್ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಜಮೀರ್ ಕಲ್ಪನೆ ವಿಪರೀತ ಅದಕ್ಕೆ ಯಾವುದೇ ಆಧಾರಗಳಿಲ್ಲ ಎಂದಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ನಮ್ಮ ಸಚಿವರು ವಿಧಾನಸೌಧಕ್ಕೆ ಹೋಗಿ ಬಂದು ಮಾಡುತ್ತಿದ್ದಾರೆ. ಎಲ್ಲಾ ಕೆಲಸಗಳು ನಡೆಯುತ್ತಿವೆ. ಯಾವುದೇ ಕೆಲಸಗಳನ್ನು ನಿಲ್ಲಿಸಿ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಿಲ್ಲ ಎಂದು ಹೇಳಿದರು.

ಈ ಗಿಡದ ಎಲೆಗಳಿಂದ ವರ್ಷಕ್ಕೆ ಗಳಿಸಬಹುದು 1.50 ಲಕ್ಷ ರೂಪಾಯಿ

ನಾವು ನಮ್ಮ ಪಕ್ಷದ ಸಂಘಟನೆಯನ್ನು ಮಾತ್ರ ನೋಡುತ್ತೇವೆ ಹೊರತು ಇನ್ನೊಂದು ಪಕ್ಷವನ್ನು ಮುಗಿಸುವ ಕೆಲಸ ಮಾಡಲ್ಲ. ಬಿಜೆಪಿಯಿಂದ ಹಣ ಹಂಚಿಕೆ ಮಾಡಲಾಗುತ್ತಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪವೂ ಸುಳ್ಳು. ಸೋಲಿನ ಭೀತಿಯಿಂದ ಅನಗತ್ಯವಾಗಿ ಆರೋಪ ಮಾಡುತ್ತಿದ್ದಾರೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...