alex Certify BIG NEWS: ಶಾಲಾ ಬಸ್ ಭೀಕರ ಅಪಘಾತ; ಮಹಿಳೆ ದುರ್ಮರಣ; 8 ಜನರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಲಾ ಬಸ್ ಭೀಕರ ಅಪಘಾತ; ಮಹಿಳೆ ದುರ್ಮರಣ; 8 ಜನರಿಗೆ ಗಾಯ

ಕಾರವಾರ: ಶಾಲಾ ಬಸ್ ಪಲ್ಟಿಯಾಗಿ ಮಹಿಳೆ ಸಾವನ್ನಪ್ಪಿದ್ದು, 8 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಹಾವೇರಿ ಹೆದ್ದಾರಿಯಲ್ಲಿ ನಡೆದಿದೆ.

ಬನವಾಸಿಯ ಬುಗುಡಿಕೊಪ್ಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿಯಾಗಿದೆ. 60 ವರ್ಷದ ಮಹಿಳೆ ಕಸ್ತೂರಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ 8 ಜನರಿಗೆ ಗಾಯಗಳಾಗಿವೆ.

ರಾಣೆಬೆನ್ನೂರಿನ ಪರಿಣತಿ ವಿದ್ಯಾಮಂದಿರಕ್ಕೆ ಸೇರಿದ ಬಸ್ ಇದಾಗಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...