alex Certify BIG NEWS: ಶಿರಹಟ್ಟಿ ಬಂಡಾಯ ಶಮನಗೊಳಿಸಿದ ಬಿ ಎಸ್ ವೈ; ನಾಮಪತ್ರ ವಾಪಸ್ ಪಡೆದ ರಾಮಣ್ಣ ಲಮಾಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಿರಹಟ್ಟಿ ಬಂಡಾಯ ಶಮನಗೊಳಿಸಿದ ಬಿ ಎಸ್ ವೈ; ನಾಮಪತ್ರ ವಾಪಸ್ ಪಡೆದ ರಾಮಣ್ಣ ಲಮಾಣಿ

ಗದಗ: ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಬಂಡಾಯ ಅಭ್ಯರ್ಥಿಯಾಗಿ ಶಿರಹಟ್ಟಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ ರಾಮಣ್ಣ ಲಮಾಣಿ ಬಂಡಾಯ ಶಮನ ಮಾಡುವಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ.

ರಾಮಣ್ಣ ಜೊತೆ ಬಿ.ಎಸ್. ಯಡಿಯೂರಪ್ಪ ದೂರವಾಣಿ ಮೂಲಕ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಸೂಚನೆ ಮೇರೆಗೆ ರಾಮಪ್ಪ ಲಮಾಣಿ ನಾಮಪತ್ರ ವಾಪಸ್ ಪಡೆದಿದ್ದಾರೆ.

ಇವರೊಂದಿಗೆ ಭೀಮಸಿಂಗ್ ರಾಥೋಡ್, ಗುರುನಾಥ್ ದಾನಪ್ಪನವರ್ ಕೂಡ ನಾಮಪತ್ರ ವಾಪಸ್ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...