alex Certify BIG NEWS: ಶಿವಾಜಿ ಪ್ರತಿಮೆಗೆ ಮಸಿ; 7 ಜನರ ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಿವಾಜಿ ಪ್ರತಿಮೆಗೆ ಮಸಿ; 7 ಜನರ ಬಂಧನ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಸದಾಶಿವನಗರದಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕರ್ನಾಟಕ ರಣಧೀರ ಪಡೆಯ ಚೇತನ್ ಗೌಡ ಸೇರಿದಂತೆ 7 ಆರೋಪಿಗಳನ್ನು ಬಂಧಿಸಿದ್ದು, ಪ್ರತೀಕಾರ ತೀರಿಸಿಕೊಳ್ಳುವ ಉದ್ದೇಶಕ್ಕೆ ಈ ಕೃತ್ಯವೆಸಗಿದ್ದಾಗಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ.

ಎಂಇಎಸ್ ಪುಂಡರು ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ ಹಿನ್ನೆಲೆಯಲ್ಲಿ ಆಕ್ರೋಶದಿಂದ ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದಾಗಿ ಹೇಳಿದ್ದಾರೆ. ಆರೋಪಿಗಳ ವಿಚಾರಣೆ ಮುಂದುವರೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...