alex Certify BIG NEWS: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಬಳಿ ಬಿಗಿ ಭದ್ರತೆ; 1 ಸಾವಿರ ಪೊಲೀಸರ ನಿಯೋಜನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಬಳಿ ಬಿಗಿ ಭದ್ರತೆ; 1 ಸಾವಿರ ಪೊಲೀಸರ ನಿಯೋಜನೆ

ಮಂಡ್ಯ: ಒಂದೆಡೆ ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳಿಂಸ ಸಂಕೀರ್ತನಾ ಯಾತ್ರೆ ಆರಂಭಿಸಿದ್ದು, ನಿಮಿಷಾಂಬಾ ದೇಗುಲದಿಂದ ಕೋಟೆ ಆಂಜನೇಯ ದೇವಸ್ಥಾನದವರೆಗೆ ಸಂಕೀರ್ತನಾ ಯಾತ್ರೆ ನಡೆಯುತ್ತಿದೆ. ಇದೇ ವೇಳೆ ಶ್ರೀರಂಗಪಟ್ಟಣದ ಜಾಮಿಯಾ ಮಸಿದಿ ಬಳಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

ಜಾಮಿಯಾ ಮಸೀದಿ ಸುತ್ತ 1 ಸಾವಿರ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. 25 ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ. ಮಸೀದಿ ಸುತ್ತ ಬ್ಯಾರಿಕೇಡ್ ಗಳನ್ನು ಅಳವಡಿಸಿ ಕಟ್ಟೆಚ್ಚರ ವಹಿಸಲಾಗಿದೆ. ಮುಂಜಾಗೃತಾ ಕ್ರಮವಾಗಿ ಮಂಡ್ಯ ಎಸ್ ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇಂದು ಹನುಮ ಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ ಹಿನ್ನೆಲೆಯಲ್ಲಿ ಜಾಮಿಯಾ ಮಸೀದಿ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...