alex Certify BIG NEWS: ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆ ವಿಚಾರ; ಸಿ.ಟಿ.ರವಿ ಹೇಳಿದ್ದೇನು…..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆ ವಿಚಾರ; ಸಿ.ಟಿ.ರವಿ ಹೇಳಿದ್ದೇನು…..?

ಯಾದಗಿರಿ: ಸಾಮರ್ಥ್ಯ ಇದ್ದವರು ಬಿಜೆಪಿಗೆ ಸೇರ್ಪಡೆಯಾದರೆ ಪಕ್ಷಕ್ಕೆ ಸಹಾಯವಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದ್ದಾರೆ.

ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪ್ರತಿಯೊಬ್ಬ ವ್ಯಕ್ತಿಗೂ ತನ್ನದೇ ಆದ ಸಾಮರ್ಥ್ಯ ಇರುತ್ತದೆ. ಸಾಮರ್ಥ್ಯ ಇದ್ದವರು ಪಕ್ಷಕ್ಕೆ ಸೇರಿದ್ರೆ ಪಕ್ಷಕ್ಕೆ ಸಹಾಯವಾಗುತ್ತದೆ ಎಂದರು.

ಇದೇ ವೇಳೆ ಸಚಿವ ವಿ.ಸೋಮಣ್ಣ, ನಾರಾಯಣಗೌಡ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಊಹಾಪೋಹದ ಪ್ರಶ್ನೆಗಳಿಗೆ ಈ ಸ್ಥಾನದಲ್ಲಿ ನಾನು ಉತ್ತರ ಕೊಡಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...