alex Certify BIG NEWS: ಸಚಿವರು, ಶಾಸಕರು ಸಹಕಾರ ನೀಡುತ್ತಿಲ್ಲ; ಸಚಿವ ಸೋಮಶೇಖರ್ ಅಸಮಾಧಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಚಿವರು, ಶಾಸಕರು ಸಹಕಾರ ನೀಡುತ್ತಿಲ್ಲ; ಸಚಿವ ಸೋಮಶೇಖರ್ ಅಸಮಾಧಾನ

ಮೈಸೂರು: ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಸಚಿವರು ಹಾಗೂ ಶಾಸಕರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಸರಾ ಸಂದರ್ಭದಲ್ಲಿ ತನಗೆ ಯಾರೂ ಸಹಕಾರ ನೀಡುತ್ತಿಲ್ಲ ಎಂದು ಹೇಳಿದ್ದಾರೆ.

ವಿಶ್ವವಿಖ್ಯಾತ ಮೈಸೂರು ದಸರಾ-2022 ಹಿನ್ನೆಲೆಯಲ್ಲಿ ದಸರಾ ಮಹೋತ್ಸವದ ವೇಳೆ ಸಚಿವರಾಗಲಿ, ಶಾಸಕರಾಗಲಿ ತಮಗೆ ಸಹಕಾರ ನೀಡುತ್ತಿಲ್ಲ. ಆದರೆ ನಾನು ಸಹಕಾರ ಸಚಿವನಾಗಿ ಎಲ್ಲರಿಗೂ ಸಹಕರಿಸೋದು ನನ್ನ ಕರ್ತವ್ಯ. ನನಗೆ ಸಹಕಾರ ಕೊಡದವರಿಗೆ ನಾನೇನು ಮಾಡಲಿ ಎಂದು ಬೇಸರ ಹೊರಹಾಕಿದ್ದಾರೆ.

ಆ ತಾಯಿ ಚಾಮುಂಡಿಗೆ ಕೈ ಮುಗಿದು ಕೇಳಿಕೊಳ್ಳುತ್ತೇನೆ. ಅವರನ್ನು ಆ ತಾಯಿಯೇ ನೋಡಿಕೊಳ್ಳಲಿ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...