alex Certify Big News: ಸದನದಲ್ಲಿ ಪ್ರತಿಧ್ವನಿಸುತ್ತಾ ಪಿಎಸ್ಐ ಅಕ್ರಮ ನೇಮಕಾತಿ ? ಶಾಸಕರ ಆಡಿಯೋ ಬಹಿರಂಗದ ಬೆನ್ನಲ್ಲೇ ಸರ್ಕಾರಕ್ಕೆ ಮುಜುಗರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Big News: ಸದನದಲ್ಲಿ ಪ್ರತಿಧ್ವನಿಸುತ್ತಾ ಪಿಎಸ್ಐ ಅಕ್ರಮ ನೇಮಕಾತಿ ? ಶಾಸಕರ ಆಡಿಯೋ ಬಹಿರಂಗದ ಬೆನ್ನಲ್ಲೇ ಸರ್ಕಾರಕ್ಕೆ ಮುಜುಗರ

ಪಿಎಸ್ಐ ನೇಮಕಾತಿಗಾಗಿ ಅಭ್ಯರ್ಥಿ ಒಬ್ಬರಿಂದ ಶಾಸಕ ಬಸವರಾಜ್ ದಡೇಸುಗೂರು 15 ಲಕ್ಷ ರೂಪಾಯಿ ಲಂಚ ಪಡೆದಿದ್ದಾರೆ ಎಂಬುದರ ಆಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆದರೆ ಇದಕ್ಕೆ ಸ್ಪಷ್ಟನೆ ನೀಡಿರುವ ದಡೇಸಗೂರು ಆಡಿಯೋದಲ್ಲಿರುವುದು ತಮ್ಮ ಧ್ವನಿ ಅಲ್ಲ ಎಂದು ಹೇಳಿದ್ದಾರೆ.

ಇಷ್ಟಾದರೂ ಕಾಂಗ್ರೆಸ್ ನಾಯಕರು, ಶಾಸಕ ದಡೇಸುಗೂರ್ ವಿರುದ್ಧ ನಿರಂತರ ಆರೋಪ ಮಾಡುತ್ತಿದ್ದು, ಈ ವಿಚಾರ ಇಂದಿನಿಂದ ಆರಂಭವಾಗಿರುವ ವಿಧಾನ ಮಂಡಲದ ಉಭಯ ಅಧಿವೇಶನದ ಸಂದರ್ಭದಲ್ಲಿ ಪ್ರತಿಧ್ವನಿಸಬಹುದು ಎಂದು ಹೇಳಲಾಗಿದೆ.

ಅಲ್ಲದೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ರಾಜೀನಾಮೆಗೆ ಕಾಂಗ್ರೆಸ್ ಪಟ್ಟು ಹಿಡಿಯುವ ಸಾಧ್ಯತೆ ಇದ್ದು, ಇದರ ಜೊತೆಗೆ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಬೆಂಗಳೂರಿನಲ್ಲಿ ಆಗಿರುವ ಅವಾಂತರದ ಕುರಿತು ಪ್ರಸ್ತಾಪ ಮಾಡಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...