alex Certify BIG NEWS: ಸರ್ಕಾರ ರಚನೆಗೆ ಏನು ಕಸರತ್ತು ಮಾಡಬೇಕೋ ಮಾಡುತ್ತೇವೆ ಎಂದ ಸಚಿವ ಆರ್.ಅಶೋಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸರ್ಕಾರ ರಚನೆಗೆ ಏನು ಕಸರತ್ತು ಮಾಡಬೇಕೋ ಮಾಡುತ್ತೇವೆ ಎಂದ ಸಚಿವ ಆರ್.ಅಶೋಕ್

ಬೆಂಗಳೂರು: ಕಾಂಗ್ರೆಸ್ ತಿಪ್ಪರಲಾಗಾ ಹಾಕಿದರೂ ಅಧಿಕಾರಕ್ಕೆ ಬರುವುದಿಲ್ಲ ಎಂದು ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಹೆಚ್ಚು ಕಡಿಮೆಯಾದರೆ ನಮ್ಮ ಕೇಂದ್ರದ ನಾಯಕರು ಇದ್ದಾರೆ. ಸರ್ಕಾರ ರಚನೆಗೆ ಏನು ಕಸರತ್ತು ಮಾಡಬೇಕೋ ಮಾಡುತ್ತೇವೆ. ಕೇಂದ್ರದ ನಾಯಕರ ಸೂಚನೆಯಂತೆ ಪಾಲನೆ ಮಾಡುತ್ತೇವೆ ಎಂದರು.

ಇದೇ ವೇಳೆ ಆಪರೇಷನ್ ಕಮಲ ವಿಚಾರವಾಗಿ ಮಾತನಾಡಿದ ಆರ್.ಅಶೋಕ್, ನಾವು ಮಾಡಿದರೆ ಮಾತ್ರ ಆಪರೇಷನ್ ಕಮಲವೇ? ಕಾಂಗ್ರೆಸ್, ಜೆಡಿಎಸ್ ಮಾಡಿದರೆ ಏನು ಎಂದು ಪ್ರಶ್ನಿಸಿದ್ದಾರೆ. ಸಮೀಕ್ಷೆಯೇ ಸುಳ್ಳು ಅಂತಾ ನಾನು ಹೇಳಲ್ಲ, ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...