alex Certify BIG NEWS: ಸಹೋದರ ಸೋಮಶೇಖರ್ ರೆಡ್ದಿ ವಿರುದ್ಧ ಪತ್ನಿ ಅರುಣಾಲಕ್ಷ್ಮಿಯನ್ನು ಕಣಕ್ಕಿಳಿಸಿದ ಜನಾರ್ಧನ ರೆಡ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಹೋದರ ಸೋಮಶೇಖರ್ ರೆಡ್ದಿ ವಿರುದ್ಧ ಪತ್ನಿ ಅರುಣಾಲಕ್ಷ್ಮಿಯನ್ನು ಕಣಕ್ಕಿಳಿಸಿದ ಜನಾರ್ಧನ ರೆಡ್ದಿ

ಬಳ್ಳಾರಿ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿರುವ ಮಾಜಿ ಸಚಿವ ಜನಾರ್ಧನ ರೆಡ್ಡಿ, ಬಳ್ಳಾರಿಯಲ್ಲಿ ತನ್ನ ಸಹೋದರ ಸೋಮಶೇಖರ್ ರೆಡ್ಡಿ ವಿರುದ್ಧವೇ ತೊಡೆ ತಟ್ಟಿದ್ದಾರೆ.

ಬಳ್ಳಾರಿ ಕ್ಷೇತ್ರದಿಂದ ಕೆಆರ್ ಪಿಪಿಯಿಂದ ನನ್ನ ಪತ್ನಿ ಅರುಣಾ ಲಕ್ಷಿ ಅಭ್ಯರ್ಥಿ ಎಂದು ಜನಾರ್ಧನ ರೆಡ್ಡಿ ಘೋಷಿಸಿದ್ದಾರೆ. ಈ ಮೂಲಕ ಸಹೋದರ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿಗೆ ಸ್ವಂತ ಪಕ್ಷದ ಮೂಲಕವೇ ಸವಾಲು ಹಾಕಿದ್ದಾರೆ.

ಇಂದು ಗಂಗಾವತಿಯ ಆನೆಗುಂದಿಯಲ್ಲಿ ಕಲ್ಯಾಣ ರಥಯಾತ್ರೆಗೆ ಚಾಲನೆ ನೀಡಿದ ಜನಾರ್ಧನ ರೆಡ್ಡಿ ಬಳ್ಳಾರಿ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಪತ್ನಿ ಅರುಣಾಲಕ್ಷ್ಮಿಯವರನ್ನು ಘೋಷಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...