alex Certify BIG NEWS: ‘ಸಾಹುಕಾರ್’ ನಿಗೂಢ ಹೆಜ್ಜೆ; ಜಾರಕಿಹೊಳಿ ಬ್ರದರ್ಸ್ ರಹಸ್ಯ ಸಭೆ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ‘ಸಾಹುಕಾರ್’ ನಿಗೂಢ ಹೆಜ್ಜೆ; ಜಾರಕಿಹೊಳಿ ಬ್ರದರ್ಸ್ ರಹಸ್ಯ ಸಭೆ…!

ಬೆಳಗಾವಿ: ಒಂದೆಡೆ ಶಾಸಕ ಸ್ಥಾನಕ್ಕೆ ರಾಜೀನಾಮೆ, ರಾಜಕೀಯ ನಿವೃತಿ ಹೇಳಿಕೆಗಳನ್ನು ನೀಡುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತೊಂದೆಡೆ ಸಚಿವ ಸ್ಥಾನ ಮರಳಿ ಪಡೆಯುವ ನಿಟ್ಟಿನಲ್ಲಿ ಹೊಸ ತಂತ್ರ ರೂಪಿಸಿದ್ದು, ಇದೀಗ ಸಹೋದರರ ಜೊತೆ ರಹಸ್ಯ ಸಭೆ ನಡೆಸಲು ಮುಂದಾಗಿದ್ದಾರೆ.

 ರೇಖಾ ಕದಿರೇಶ್ ಹತ್ಯೆ ಪ್ರಕರಣ; ಕದಿರೇಶ್ ಸಹೋದರಿ ಹಾಗೂ ಪುತ್ರ ಅರೆಸ್ಟ್

ಯಾರ ಸಂಪರ್ಕಕ್ಕೂ ಸಿಗದ ರಮೇಶ್ ಜಾರಕಿಹೊಳಿ, ಸಹೋದರರಾದ ಬಾಲಚಂದ್ರ ಜಾರಕಿಹೊಳಿ, ಲಖನ್ ಜಾರಕಿಹೊಳಿ ಜೊತೆ ಸೇರಿ ಗೌಪ್ಯ ಸಭೆ ನಡೆಸಿದ್ದು, ಸಭೆಯಲ್ಲಿ ತಮ್ಮ ರಾಜಕೀಯ ಮುಂದಿನ ನಡೆ ಬಗ್ಗೆ ನಿರ್ಧರಿಸಲಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಸಿಎಂ ಅಭ್ಯರ್ಥಿ ಚರ್ಚೆ ಬಗ್ಗೆ ಮಾಜಿ ಸಚಿವ ಎಂ.ಬಿ. ಪಾಟೀಲ್ ಮಹತ್ವದ ಮಾಹಿತಿ

ಇನ್ನೊಂದೆಡೆ ಬಾಲಚಂದ್ರ ಜಾರಕಿಹೊಳಿಗೆ ಕರೆ ಮಾಡಿರುವ ಕೆಲ ಬಿಜೆಪಿ ನಾಯಕರು, ರಮೇಶ್ ಅವರಿಗೆ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯುವಂತೆ ಹೇಳುತ್ತಿದ್ದಾರೆ ಎನ್ನಲಾಗಿದೆ. ಒಟ್ಟಾರೆ ರಮೇಶ್ ಜರಕಿಹೊಳಿ ರಾಜಕೀಯ ನಡೆ ನಿಗೂಢವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...