alex Certify BIG NEWS: ಸಿಎಂ ಬೊಮ್ಮಾಯಿ ಭೇಟಿಯಾದ ಬಿ.ಸಿ.ಪಾಟೀಲ್; ಮಂತ್ರಿ ಸ್ಥಾನಕ್ಕಾಗಿ ಹೆಚ್ಚಿದ ಒತ್ತಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಬೊಮ್ಮಾಯಿ ಭೇಟಿಯಾದ ಬಿ.ಸಿ.ಪಾಟೀಲ್; ಮಂತ್ರಿ ಸ್ಥಾನಕ್ಕಾಗಿ ಹೆಚ್ಚಿದ ಒತ್ತಡ

ಬೆಂಗಳೂರು: ವಲಸಿಗ ಸಚಿವರಿಗೆ ಮಂತ್ರಿ ಸ್ಥಾನ ಕೈತಪ್ಪುವ ಆತಂಕ ಎದುರಾಗಿದ್ದು, ಸಚಿವ ಸ್ಥಾನಕ್ಕಾಗಿ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇದೀಗ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾದ ಬಿ.ಸಿ.ಪಾಟೀಲ್, ಮಹತ್ವದ ಮಾತುಕತೆ ನಡೆಸಿದ್ದಾರೆ.

ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಬಿ.ಸಿ.ಪಾಟೀಲ್, ಸಿಎಂ ಬೊಮ್ಮಾಯಿ ದೆಹಲಿಯಿಂದ ಬರುತ್ತಿದ್ದಂತೆಯೇ ಇಂದು ಆರ್.ಟಿ.ನಗರ ನಿವಾಸಕ್ಕೆ ತೆರಳಿ ಬೊಮ್ಮಾಯಿ ಭೇಟಿಯಾಗಿದ್ದು, ನೂತನ ಸಂಪುಟದಲ್ಲಿ ಸಚಿವನನ್ನಾಗಿ ಮುಂದುವರೆಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

BIG BREAKING: 24 ಗಂಟೆಯಲ್ಲಿ ಮತ್ತೆ 41,831 ಜನರಲ್ಲಿ ಕೊರೊನಾ ಸೋಂಕು ದೃಢ; ಕೊಂಚ ಇಳಿಕೆ ಕಂಡ ಸಾವಿನ ಸಂಖ್ಯೆ

ಆದರೆ ಸಿಎಂ ಭೇಟಿ ವೇಳೆ ರಾಜಕೀಯ ಚರ್ಚಿಸುತ್ತಿಲ್ಲ, ನೀರಾವರಿ ಯೋಜನೆಗಳ ಬಗ್ಗೆ ಮನವಿ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...