alex Certify BIG NEWS: ಸಿಎಂ ಬೊಮ್ಮಾಯಿ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ; ದೂರು ದಾಖಲು, ಆರೋಪಿ ಬಂಧನಕ್ಕೆ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಬೊಮ್ಮಾಯಿ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ; ದೂರು ದಾಖಲು, ಆರೋಪಿ ಬಂಧನಕ್ಕೆ ಆಗ್ರಹ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿರುದ್ಧ ಅವಾಚ್ಯ ಶಬ್ಧಗಳನ್ನು ಬಳಸಿ, ಕೊಮು ಸೌಹಾರ್ದತೆಗೆ ಧಕ್ಕೆ ತರುವಂತಹ ಮಾತನಾಡಿದ್ದ ವ್ಯಕ್ತಿ ವಿರುದ್ಧ ದೂರು ದಾಖಲಾಗಿದ್ದು, ಆರೋಪಿ ಬಂಧನಕ್ಕೆ ಆಗ್ರಹಗಳು ಕೇಳಿಬಂದಿವೆ.

ಹೊಳೆನರಸಿಪುರ ನಿವಾಸಿ ಶಾಬಾಝ್ ಉಲ್ಲಾ ಖಾನ್ ಎಂಬಾತ ಯೂಟ್ಯೂಬ್ ಚಾನಲ್ ನಲ್ಲಿ ಸಿಎಂ ಬಗ್ಗೆ ಅವಾಚ್ಯ ಶಬ್ದಗಳಿಂದ ಮಾತನಾಡಿದ್ದು, ಕೀಳುಮಟ್ಟದ ಪದಗಳಲ್ಲಿ ನಿಂದಿಸಿದ್ದಾನೆ.

BIG NEWS: ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯಕ್ರಮ ಸಿದ್ಧಪಡಿಸಲು 26 ತಂಡ ರಚನೆ

ನನಗೆ ಪಾಕಿಸ್ತಾನದಿಂದ ಕರೆ ಬರುತ್ತಿದೆ ಎಂದು ಹೇಳಿಕೆ ನೀಡಿದ್ದಲ್ಲದೇ ಸಮಾಜಘಾತುಕ ಮಾತುಗಳನ್ನಾಡಿ ಕೋಮು ಸೌಹಾರ್ದತೆಗೆ ಧಕ್ಕೆಯುಂಟು ಮಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಕನ್ನಡಪರ ಸಂಘಟನೆಗಳು ಆರೋಪಿ ಶಾಬಾಝ್ ವಿರುದ್ಧ ಡಿಸಿಪಿ ಅನುಚೇತ್ ಕಚೇರಿಗೆ ತೆರಳಿ ದೂರು ನೀಡಿದ್ದು, ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...