alex Certify BIG NEWS: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ದಾಳಿ; ಕಾಂಗ್ರೆಸ್ ಕುತಂತ್ರಿಗಳಿಂದಲೇ ಕೃತ್ಯ ಎಂದ ಶಾಸಕ ರೇಣುಕಾಚಾರ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ದಾಳಿ; ಕಾಂಗ್ರೆಸ್ ಕುತಂತ್ರಿಗಳಿಂದಲೇ ಕೃತ್ಯ ಎಂದ ಶಾಸಕ ರೇಣುಕಾಚಾರ್ಯ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ಬಿಜೆಪಿ ಕಾರ್ಯಕರ್ತರಲ್ಲ. ಕಾಂಗ್ರೆಸ್ ನವರೇ ಎಂದು ಬಿಜೆಪಿ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರೇಣುಕಾಚಾರ್ಯ, ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ಬಿಜೆಪಿಯವರಲ್ಲ. ಕಾಂಗ್ರೆಸ್ ಕುತಂತ್ರಿಗಳೇ ಮೊಟ್ಟೆ ಎಸೆದಿದ್ದಾರೆ. ಬಿಜೆಪಿ ಕಾರ್ಯಕರ್ತರು ಎಂದು ಹೇಳಿಕೊಂಡು ಪ್ರತಿಭಟನೆಯ ವೇಳೆ ಈ ಕೃತ್ಯವೆಸಗಿದ್ದಾರೆ ಎಂದರು.

ಕಾಂಗ್ರೆಸ್ ನಲ್ಲಿಯೇ ಸಿದ್ದರಾಮಯ್ಯನವರ ವಿರೋಧಿಗಳಿದ್ದಾರೆ. ಅವರ ಪಕ್ಷದವರೇ ಮೊಟ್ಟೆ ದಾಳಿ ನಡೆಸಿದ್ದಾರೆ. ಇದು ಬಿಜೆಪಿ ಕಾರ್ಯಕರ್ತರ ಕೃತ್ಯವಾಗಲು ಸಾಧ್ಯವಿಲ್ಲ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...