alex Certify BIG NEWS: ಸಿದ್ದರಾಮಯ್ಯ ಟಗರಾ ತಲೆ ತೆಗೆಯಲು….? ಸಚಿವ ಅಶ್ವತ್ಥನಾರಾಯಣ ವಿರುದ್ಧ ಡಿ.ಕೆ.ಶಿವಕುಮಾರ್ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿದ್ದರಾಮಯ್ಯ ಟಗರಾ ತಲೆ ತೆಗೆಯಲು….? ಸಚಿವ ಅಶ್ವತ್ಥನಾರಾಯಣ ವಿರುದ್ಧ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ಟಿಪ್ಪು ಹೊಡೆದಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂಬ ಸಚಿವ ಅಶ್ವತ್ಥನಾರಾಯಣ ಅವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಏನ್ ಟಗರಾ? ತಲೆ ತೆಗೆಯಲು? ಏನು ನಾಟಕ ನೋಡಿಕೊಂಡು ಬಂದ್ರಾ? ಎಂದು ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾದಿದ ಡಿ.ಕೆ.ಶಿವಕುಮಾರ್, ಯಾವ ಇತಿಹಾಸ ಹೇಳುತ್ತೆ ಇದನ್ನೆಲ್ಲ? ಅಶ್ವತ್ಥನಾರಾಯಣ ಗೆ ನಾನು ಉತ್ತರ ಕೊಡಲ್ಲ, ಸಿಎಂ ಬೊಮ್ಮಾಯಿ ಮತ್ತು ಯಡಿಯೂರಪ್ಪ ಉತ್ತರ ಕೊಡಲಿ ಎಂದು ಹೇಳಿದರು.

ಆ ಬಚ್ಚಲು ವಿಚಾರ ಹೇಳಿ ನನ್ನ ಬಾಯಿ ಬಚ್ಚಲು ಮಾಡಿಕೊಳ್ಳಲ್ಲ. ಜನ ನಿರ್ಧಾರ ಮಾಡಲಿ ನಾನೇಕೆ ಅವರ ಬಗ್ಗೆ ಸರ್ಟಿಫಿಕೇಟ್ ಕೊಡಲಿ ಎಂದು ಕಿಡಿಕಾರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...