alex Certify BIG NEWS: ಸಿದ್ದರಾಮಯ್ಯ ನಿವೃತ್ತಿ ಪಡೆಯುವ ಸ್ಥಿತಿ ಬರಲಿದೆ; ಟಾಂಗ್ ನೀಡಿದ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿದ್ದರಾಮಯ್ಯ ನಿವೃತ್ತಿ ಪಡೆಯುವ ಸ್ಥಿತಿ ಬರಲಿದೆ; ಟಾಂಗ್ ನೀಡಿದ ಸಿಎಂ

ಬೆಂಗಳೂರು: ಕೊಟ್ಟ ಭರವಸೆ ಈಡೇರಿಸದಿದ್ದರೆ ರಾಜಕೀಯದಿಂದಲೇ ನೀವೃತ್ತಿ ಹೊಂದುವುದಾಗಿ ಘೋಷಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ್ ಬೊಮ್ಮಾಯಿ, ಸಿದ್ದರಾಮಯ್ಯ ಅವರಿಗೆ ರಾಜಕೀಯ ನಿವೃತ್ತಿ ಪಡೆಯುವ ಸ್ಥಿತಿ ಬರಲಿದೆ ಎಂದು ಟಾಂಗ್ ನೀಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯನವರು ಸಾಧ್ಯವಾಗದ ಭರವಸೆಗಳನ್ನು ನೀಡುತ್ತಿದ್ದಾರೆ. ಸಿದ್ದರಾಮಯ್ಯ ಆಡಳಿತದಲ್ಲಿ ಇಂಧನ ಇಲಾಖೆ ದುಸ್ಥಿತಿಯಲ್ಲಿತ್ತು. ನಮ್ಮ ಸರ್ಕಾರ ಬಂದಮೇಲೆ ಸುಧಾರಿಸಿದೆ. ನಾವು ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಉಚಿತ ವಿದ್ಯುತ್ ಕೊಡುತ್ತಿದ್ದೇವೆ. ಕಾಂಗ್ರೆಸ್ ನಾಯಕರು ಅಸಾಧ್ಯವಾದ ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ ಎಂದು ಕಿಡಿಕಾರಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...