alex Certify BIG NEWS: ಸಿದ್ದರಾಮಯ್ಯ ಭೇಟಿಯಾದ ಮಾಜಿ ಸಚಿವ ನಾಗೇಶ್; ಕುತೂಹಲ ಮೂಡಿಸಿದ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿದ್ದರಾಮಯ್ಯ ಭೇಟಿಯಾದ ಮಾಜಿ ಸಚಿವ ನಾಗೇಶ್; ಕುತೂಹಲ ಮೂಡಿಸಿದ ಹೇಳಿಕೆ

ಬೆಂಗಳೂರು: ಮಾಜಿ ಸಚಿವ ನಾಗೇಶ್ ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಸಿದ್ದರಾಮಯ್ಯ ಭೇಟಿ ಬಳಿಕ ಮಾತನಾಡಿದ ನಾಗೇಶ್, ರಾಜಕೀಯದಲ್ಲಿ ಯಾರೂ ಮಿತ್ರರಲ್ಲ, ಯಾರೂ ಶತ್ರುಗಳೂ ಅಲ್ಲ, ಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ನನಗೆ ಬೇಸರವೂ ಇಲ್ಲ ಎಂದು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಒಳ್ಳೆಯ ಸ್ಥಾನಮಾನ ಕೊಡುತ್ತೇವೆ ಅಂತ ಹೇಳಿದರು. ಈವರೆಗೂ ಕೊಟ್ಟಿಲ್ಲ. ಏನಾಗುತ್ತೆ ಕಾದುನೋಡಬೇಕಿದೆ. ಕ್ಷೇತ್ರದ ಮುಖಂಡರನ್ನು ಭೇಟಿಯಾಗಿ ಮುಂದಿನ ತೀರ್ಮಾನವನ್ನು ಕೈಗೊಳ್ಳುತ್ತೇನೆ ಎಂದು ಹೇಳಿದರು. ಈ ಮೂಲಕ ಮಾಜಿ ಸಚಿವ ನಾಗೇಶ್ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರಾ ಎಂಬ ಕುತೂಹಲ ಹೆಚ್ಚಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...