alex Certify BIG NEWS: ಸಿದ್ದರಾಮಯ್ಯ ರಾಜಕೀಯ ಖಳನಾಯಕ; ನಳಿನ್ ಕುಮಾರ್ ಕಟೀಲ್ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿದ್ದರಾಮಯ್ಯ ರಾಜಕೀಯ ಖಳನಾಯಕ; ನಳಿನ್ ಕುಮಾರ್ ಕಟೀಲ್ ವಾಗ್ದಾಳಿ

nalin kumar kateel Archives - Latest News in Kannada | Kannada News Channel | ಕನ್ನಡ ಸುದ್ದಿ | NewsX Kannada |

ಸಿದ್ದರಾಮಯ್ಯ ಒಬ್ಬ ರಾಜಕೀಯ ಖಳನಾಯಕ. ಅವರು ಯಾರನ್ನು ಬದುಕಲು ಬಿಡುವುದಿಲ್ಲ. ತಮಗೆ ನೆರವು ನೀಡಿದವರನ್ನೇ ತುಳಿಯುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ವಜ್ರಮುನಿ ಸಿನಿಮಾದಲ್ಲಿ ಮಾತ್ರ ಖಳನಾಯಕರಾಗಿದ್ದರು. ಆದರೆ ಸಿದ್ದರಾಮಯ್ಯ ನಿಜ ಜೀವನದ ರಾಜಕೀಯ ಖಳನಾಯಕರಾಗಿದ್ದಾರೆ. ತಮ್ಮನ್ನು ಉಪಮುಖ್ಯಮಂತ್ರಿ ಮಾಡಿದ್ದ ದೇವೇಗೌಡರನ್ನೇ ಸಿದ್ದರಾಮಯ್ಯ ಮರೆತಿದ್ದರು ಎಂದು ಹೇಳಿದ್ದಾರೆ.

ಇಂದಿರಾ ಗಾಂಧಿಯವರನ್ನು ಕೆಟ್ಟ ಶಬ್ದಗಳಲ್ಲಿ ಬೈದಿದ್ದ ಸಿದ್ದರಾಮಯ್ಯ ಸೋನಿಯಾ ಗಾಂಧಿಯವರ ಕಾಲು ಹಿಡಿದು ರಾಜ್ಯದ ಮುಖ್ಯಮಂತ್ರಿಯಾದರು. ಈಗ ಅವರಿಗೆ ಸ್ವಂತ ಕ್ಷೇತ್ರವು ಇಲ್ಲದೆ ಪರದಾಡುವಂತಾಗಿದೆ ಎಂದು ಲೇವಡಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...