alex Certify BIG NEWS: ಸಿದ್ದರಾಮಯ್ಯ ಸೋಲಿಸಲು ಬಿಜೆಪಿ ರಣತಂತ್ರ; ಸಚಿವ ಸೋಮಣ್ಣ ಪರ ಪ್ರಚಾರ ನಡೆಸಲು ಬಿ.ವೈ.ವಿಜಯೇಂದ್ರ ವರುಣಾ ಅಖಾಡಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿದ್ದರಾಮಯ್ಯ ಸೋಲಿಸಲು ಬಿಜೆಪಿ ರಣತಂತ್ರ; ಸಚಿವ ಸೋಮಣ್ಣ ಪರ ಪ್ರಚಾರ ನಡೆಸಲು ಬಿ.ವೈ.ವಿಜಯೇಂದ್ರ ವರುಣಾ ಅಖಾಡಕ್ಕೆ

ಮೈಸೂರು: ಹೈವೋಲ್ಟೇಜ್ ಅಖಾಡವಾಗಿ ಮಾರ್ಪಟ್ಟಿರುವ ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಎಂಟ್ರಿ ಕೊಟ್ಟಿದ್ದಾರೆ.

ವರುಣಾ ಕ್ಷೇತ್ರದಿಂದ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದು, ಸಿದ್ದರಾಮಯ್ಯ ವಿರುದ್ಧ ವಸತಿ ಸಚಿವ ವಿ.ಸೋಮಣ್ಣ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಸಿದ್ದರಾಮಯ್ಯ ಅವರನ್ನು ಸೋಲಿಸಲು ವರುಣಾದಲ್ಲಿ ಬಿಜೆಪಿ ರಣತಂತ್ರ ರೂಪಿಸಿದೆ.

ಬಿ.ವೈ. ವಿಜಯೇಂದ್ರ ಸಚಿವ ವಿ.ಸೋಮಣ್ಣ ಪರ ಚುನವಣಾ ಪ್ರಚಾರಕ್ಕಾಗಿ ವರುಣಾ ಅಖಾಡಕ್ಕಿಳಿದಿದ್ದು, ನಾಳೆ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ವರುಣಾ ಬಳಿಕ ಕೆ.ಅರ್. ಕ್ಷೇತ್ರ, ಮೈಸೂರು, ಚಾಮರಾಜನಗರಗಳಲ್ಲಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Najít kočku: vrcholový test pozornosti на Kde se skrývá autíčko: jen ti nejpozornější ho najdou Vynikající jemné Jak najít měsíc v koláčcích za 7 sekund: výzva