alex Certify BIG NEWS: ಸ್ನೇಹಿತರೊಂದಿಗೆ ವೀಕೆಂಡ್ ಮೋಜು; ಈಜಲು ಹೋದ ಇಬ್ಬರು ಯುವತಿಯರು ಸೇರಿ ಮೂವರು ನೀರುಪಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸ್ನೇಹಿತರೊಂದಿಗೆ ವೀಕೆಂಡ್ ಮೋಜು; ಈಜಲು ಹೋದ ಇಬ್ಬರು ಯುವತಿಯರು ಸೇರಿ ಮೂವರು ನೀರುಪಾಲು

ಚಿಕ್ಕಬಳ್ಳಾಪುರ: ವೀಕೆಂಡ್ ಹಿನ್ನೆಲೆಯಲ್ಲಿ ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳಿದ್ದ ಮೂವರು ನೀರು ಪಾಲಾಗಿರುವ ಘಟನೆ ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರ ಜಲಾಶಯದಲ್ಲಿ ನಡೆದಿದೆ.

ಬೆಂಗಳೂರಿನ ಸಾರಾಯಿಪಾಳ್ಯದ ಪೂಜಾ, ರಾಧಿಕಾ ಹಾಗೂ ಇಮ್ರಾನ್ ಮೃತರು. 6 ಸ್ನೇಹಿತರು ಶ್ರೀನಿವಾಸ ಸಾಗರ ಜಲಾಶಯಕ್ಕೆ ತೆರಳಿದ್ದರು. ಈ ವೇಳೆ ಈಜಲೆಂದು ನೀರಿಗಿಳಿದಿದ್ದಾರೆ. ಈ ವೇಳೆ ದುರಂತ ಸಂಭವಿಸಿದೆ.

ಪೂಜಾ ಎಂಬ ಯುವತಿ ನೀರಿನಲ್ಲಿ ಮುಳುಗುತ್ತಿದ್ದಂತೆ ರಾಧಿಕಾ ಆಕೆಯ ರಕ್ಷಣೆಗೆ ಮುಂದಾಗಿದ್ದಾಳೆ. ಇಬ್ಬರು ಯುವತಿಯರನ್ನು ರಕ್ಷಿಸಲು ಹೋದ ಯುವಕ ಇಮ್ರಾನ್ ಕೂಡ ನೀರು ಪಾಲಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...