alex Certify BIG NEWS: ಹಾಡಹಗಲೇ ಮನೆಗೆ ನುಗ್ಗಿದ ದುಷ್ಕರ್ಮಿಗಳು; ಮಹಿಳೆಯ ಕತ್ತು ಸೀಳಿ ಕೊಲೆಗೈದು ಪರಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಾಡಹಗಲೇ ಮನೆಗೆ ನುಗ್ಗಿದ ದುಷ್ಕರ್ಮಿಗಳು; ಮಹಿಳೆಯ ಕತ್ತು ಸೀಳಿ ಕೊಲೆಗೈದು ಪರಾರಿ

ಹಾಸನ: ಮಹಿಳೆಯ ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದಿರುವ ದುಷ್ಕರ್ಮಿಗಳು ಬಳಿಕ ಪರಾರಿಯಾಗಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ ನಡೆದಿದೆ.

58 ವರ್ಷದ ಪಾರ್ವತಮ್ಮ ಕೊಲೆಯಾದ ಮಹಿಳೆ. ಹಾಡಹಗಲೇ ಮನೆಗೆ ನುಗ್ಗಿದ ದುಷ್ಕರ್ಮಿಗಳು ಪಾರ್ವತಮ್ಮ ಅವರನ್ನು ಹತ್ಯೆಗೈದು ಪರಾರಿಯಾಗಿದ್ದಾರೆ. ಪಾರ್ವತಮ್ಮ ಪತಿ ರಾಜೇಗೌಡ ಮನೆಯಿಂದ ಹೊರಹೋಗಿದ್ದ ವೇಳೆ ಮನೆಗೆ ನುಗ್ಗಿದ್ದ ದುಷ್ಕರ್ಮಿಗಳು ಮಹಿಳೆ ಕೊಲೆಗೈದಿದ್ದಾರೆ.

ಮಾಸ್ಕ್ ಧರಿಸಿ ಬೈಕ್ ನಲ್ಲಿ ಬಂದಿದ್ದ ಇಬ್ಬರು ಕಿರಾತಕರು ಈ ಕೃತ್ಯವೆಸಗಿರುವ ಶಂಕೆಯಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...