alex Certify BIG NEWS: ಹುಬ್ಬಳ್ಳಿ ಗಲಭೆ ಪ್ರಕರಣ; ಆರೋಪಿತರ ಕುಟುಂಬಗಳಿಗೆ ಶಾಸಕ ಜಮೀರ್ ಅಹ್ಮದ್ ನೆರವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹುಬ್ಬಳ್ಳಿ ಗಲಭೆ ಪ್ರಕರಣ; ಆರೋಪಿತರ ಕುಟುಂಬಗಳಿಗೆ ಶಾಸಕ ಜಮೀರ್ ಅಹ್ಮದ್ ನೆರವು

ಹುಬ್ಬಳ್ಳಿ: ಪ್ರಚೋದನಕಾರಿ ವಾಟ್ಸಾಪ್ ಸ್ಟೇಟಸ್ ನಿಂದ ಹಳೆ ಹುಬ್ಬಳ್ಳಿ ಗಲಭೆಗೆ ಕಾರಣರಾಗಿದ್ದ ಆರೋಪಿಗಳ ಕುಟುಂಬಕ್ಕೆ ಶಾಸಕ ಜಮೀರ್ ಅಹ್ಮದ್ ರಂಜಾನ್ ಹಬ್ಬದ ಗಿಫ್ಟ್ ನೀಡಲು ಮುಂದಾಗಿದ್ದಾರೆ.

ದುಡಿಯುವ ಕೈಗಳು ಪ್ರಕರಣದಲ್ಲಿ ಬಂಧನಕ್ಕೀಡಾಗಿ ಜೈಲು ಪಾಲಾಗಿರುವ ಹಿನ್ನೆಲೆಯಲ್ಲಿ ಕುಟುಂಬದ ಮಹಿಳೆಯರು, ಪುಟ್ಟ ಮಕ್ಕಳಿಗೆ ರಂಜಾನ್ ಹಬ್ಬದ ಉಡುಗೊರೆ ನೀಡಲು ಸಿದ್ಧತೆ ನಡೆಸಿದ್ದಾರೆ.

BIG NEWS: PSI ನೇಮಕಾತಿ ಅಕ್ರಮ; ತಪ್ಪಿತಸ್ಥರು ಬೇಲ್ ಪಡೆದು ಹೊರಬರುವಂತಾಗಬಾರದು; ಅಂತಹ ಕಠಿಣ ಶಿಕ್ಷೆಗೆ ಚಿಂತನೆ ಎಂದ ಗೃಹ ಸಚಿವ

ಇಂದು ಆರೋಪಿಗಳ ಪ್ರತಿ ಕುಟುಂಬಕ್ಕೆ ಫುಡ್ ಕಿಟ್, 5000 ರೂಪಾಯಿ ಸಹಾಯಧನ ನೀಡಲಿದ್ದಾರೆ. ದುಡಿಯುವ ಕೈಗಳು ಜೈಲು ಸೇರಿದ್ದರಿಂದ ಕುಟುಂಬದವರಿಗೆ ಪವಿತ್ರ ರಂಜಾನ್ ಹಬ್ಬ ಆಚರಣೆಗೆ ಕಷ್ಟ ಆಗಬಾರದು, ದು:ಖಿತರಾಗಬಾರದು ಎಂಬ ಕಾರಣಕ್ಕೆ ಸಹಾಯ ಹಸ್ತ ನೀಡುತ್ತಿದ್ದೇವೆ ಹೊರತು ಬೇರೆ ಅರ್ಥ ಕಲ್ಪಿಸುವುದು ಬೇಡ. ಆದರೆ ಗಲಭೆಗೆ ಕಾರಣರಾದವರಿಗೆ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...