alex Certify BIG NEWS: ಹುಲಿ ಹೈದರ್ ಗ್ರಾಮದಲ್ಲಿ ಗುಂಪು ಘರ್ಷಣೆಗೆ ಇಬ್ಬರು ಬಲಿ; ಕೆಡಿಪಿ ಮಾಜಿ ಸದಸ್ಯ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹುಲಿ ಹೈದರ್ ಗ್ರಾಮದಲ್ಲಿ ಗುಂಪು ಘರ್ಷಣೆಗೆ ಇಬ್ಬರು ಬಲಿ; ಕೆಡಿಪಿ ಮಾಜಿ ಸದಸ್ಯ ಅರೆಸ್ಟ್

ಕೊಪ್ಪಳ: ಕೊಪ್ಪಳ ಜಿಲ್ಲೆಯ ಹುಲಿ ಹೈದರ್ ಗ್ರಾಮದಲ್ಲಿ ನಡೆದಿದ್ದ ಗುಂಪು ಘರ್ಷಣೆಯಲ್ಲಿ ಇಬ್ಬರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಕೆಡಿಪಿ ಮಾಜಿ ಸದಸ್ಯರೊಬ್ಬರನ್ನು ಬಂಧಿಸಿದ್ದಾರೆ.

ಕೆಲ ದಿನಗಳ ಹಿಂದೆ ಹುಲಿ ಹೈದರ್ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದರು, ಓರ್ವ ಗಂಭೀರವಾಗಿ ಗಾಯಗೊಂಡಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಡಿಪಿ ಮಾಜಿ ಸದಸ್ಯ ಗುರನಗೌಡ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಗುರನಗೌಡ ಆರೋಪಿಗಳು ಪರಾರಿಯಾಗಲು ನೆರವು ನೀಡಿದ್ದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...