alex Certify BIG NEWS: ಹೃದಯಾಘಾತ; 6ನೇ ತರಗತಿ ವಿದ್ಯಾರ್ಥಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೃದಯಾಘಾತ; 6ನೇ ತರಗತಿ ವಿದ್ಯಾರ್ಥಿ ಸಾವು

ಹುಬ್ಬಳ್ಳಿ: ಹೃದಯಾಘಾತದಿಂದ 6ನೇ ತರಗತಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ದಾರುಣ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ.

ಮುಕ್ತುಂ ಮನಿಯಾನ್ (13) ಮೃತ ಬಾಲಕ. ಕಲಘಟಗಿ ಸರ್ಕಾರಿ ಶಾಲೆಯ ವಿದ್ಯಾರ್ಥಿಯಾಗಿರುವ ಮುಕ್ತುಂ 6ನೇ ತರಗತಿ ಓದುತ್ತಿದ್ದ. ಶಾಲೆಯಲ್ಲಿ ಏಕಾಏಕಿ ತಲೆಸುತ್ತು ಬಂದು ಕುಸಿದು ಬಿದ್ದಿದ್ದಾನೆ.

ತಕ್ಷಣ ವಿದ್ಯಾರ್ಥಿಯನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಆದರೆ ಮಾರ್ಗ ಮಧ್ಯೆಯೇ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...