alex Certify BIG NEWS: ಹೆಚ್ಚು ಶಾಸಕರು, ಸಂಸದರಿದ್ದರೂ ಗೆಲುವು ಸಾಧ್ಯವಾಗಿಲ್ಲ; ವರದಿ ತರಿಸಿ ಪರಿಶೀಲನೆ; ಬೆಳಗಾವಿ ಸೋಲಿನ ಪರಾಮರ್ಶೆಗೆ ಮುಂದಾದ BSY | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೆಚ್ಚು ಶಾಸಕರು, ಸಂಸದರಿದ್ದರೂ ಗೆಲುವು ಸಾಧ್ಯವಾಗಿಲ್ಲ; ವರದಿ ತರಿಸಿ ಪರಿಶೀಲನೆ; ಬೆಳಗಾವಿ ಸೋಲಿನ ಪರಾಮರ್ಶೆಗೆ ಮುಂದಾದ BSY

ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬೆಳಗಾವಿ, ಮೈಸೂರಿನಲ್ಲಿ ಬಿಜೆಪಿ ಗೆಲ್ಲುವ ನಿರೀಕ್ಷೆ ಇತ್ತು. ಆದರೆ ಸಾಧ್ಯವಾಗಿಲ್ಲ. ಸೋತಿರುವ ಕ್ಷೇತ್ರಗಳ ಸಂಪೂರ್ಣ ವರದಿ ತರಿಸಿ ಪರಿಶೀಲನೆ ನಡೆಸಲಾಗುವುದು. ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಬೆಳಗಾವಿ ಸೋಲಿನ ಬಗ್ಗೆ ಸುದೀರ್ಘ ಚರ್ಚೆ ನಡೆದಿದೆ. ಹೆಚ್ಚು ಶಾಸಕರು, ಸಂಸದರು ಇದ್ದರೂ ಗೆಲುವು ಸಾಧ್ಯವಾಗಿಲ್ಲ. ಈ ಬಗ್ಗೆ ಸಿಎಂ ಕೂಡ ಮಾತನಾಡಿದ್ದಾರೆ. ಎಲ್ಲಿ ಏನಾಗಿದೆ? ಯಾರೆಲ್ಲ ಕೆಲಸ ಮಾಡಿಲ್ಲ ಎಂಬುದರ ಬಗ್ಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.

Big News: ವಿಶ್ವದ ಮೆಚ್ಚುಗೆ ಗಳಿಸಿದ ಪುರುಷರ ಪಟ್ಟಿಯಲ್ಲಿ ಜೋ ಬಿಡೆನ್ ಹಿಂದಿಕ್ಕಿದ ಪ್ರಧಾನಿ ಮೋದಿ..!

ಈ ಬಾರಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ದಿನ ವಿಶೇಷ ಚರ್ಚೆ ನಡೆಯಲಿದೆ. ಈ ನಿಟ್ಟಿನಲ್ಲಿ ಸ್ಪೀಕರ್ ಅವರಿಗೆ ಮನವಿ ಮಾಡಲಾಗಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಕೂಡ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...