alex Certify BIG NEWS: ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು; ಮಹಿಳೆಯನ್ನು ಬರ್ಬರವಾಗಿ ಹತ್ಯೆಗೈದು ಪರಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು; ಮಹಿಳೆಯನ್ನು ಬರ್ಬರವಾಗಿ ಹತ್ಯೆಗೈದು ಪರಾರಿ

ಬೆಂಗಳೂರು: ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರು ನಗರದ ಆನೇಕಲ್ ತಾಲೂಕಿನ ಜಿಗಣಿ ಬಳಿ ನಡೆದಿದೆ.

ಜಿಗಣಿ ನಿವಾಸಿ ಅರ್ಚನಾ ರೆಡ್ಡಿ ಕೊಲೆಯಾದ ಮಹಿಳೆ. ನವೀನ್ ಹಾಗೂ ಸಂತೋಷ್ ಎಂಬುವವರು ಅರ್ಚನಾರನ್ನು ಹತ್ಯೆಗೈದಿದ್ದಾರೆ ಎಂದು ತಿಳಿದುಬಂದಿದೆ.

BIG BREAKIG: 24 ಗಂಟೆಯಲ್ಲಿ ಮತ್ತೆ 6,358 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ; 6,450 ಜನರು ಡಿಸ್ಚಾರ್ಜ್

ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...