alex Certify BIG NEWS: ಹೊಂಡಕ್ಕೆ ಬೈಕ್ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೊಂಡಕ್ಕೆ ಬೈಕ್ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಸಾವು

ರಸ್ತೆ ಬದಿಯ ಹೊಂಡಕ್ಕೆ ಬೈಕ್ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಸಾವು ಕಂಡ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ತೂದೂರು ಸಮೀಪದ ಗಬಡಿ ರೈಸ್ ಮಿಲ್ ಮುಂಭಾಗ ಇಂದು ಬೆಳಗಿನ ಜಾವ ನಡೆದಿದೆ.

ತೀರ್ಥಹಳ್ಳಿ ತಾಲೂಕಿನ ನಳಿನಕೊಪ್ಪ ನಿವಾಸಿ ರವಿ ನಾಯಕ್(37) ಮೃತಪಟ್ಟವರು.

ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುವಾಗ ಅವಘಡ ಸಂಭವಿಸಿದೆ. ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...