alex Certify BIG NEWS: BJP ಮುಖಂಡ ಹೃದಯಾಘಾತದಿಂದ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: BJP ಮುಖಂಡ ಹೃದಯಾಘಾತದಿಂದ ಸಾವು

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಗೆ ಮತ್ತೊಂದು ಆಘಾತವಾಗಿದೆ. ಬಿಜೆಪಿ ಮುಖಂಡರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬಿಜೆಪಿ ಮುಖಂಡ ಬಿ.ಸತೀಶ್ (56) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬೆಂಗಳೂರಿನ ಕರಗ ಉತ್ಸವ ಹಿನ್ನೆಲೆಯಲ್ಲಿ ನಿನ್ನೆ ಸಚಿವ ಸುಧಾಕರ್ ಜೊತೆ ಬಿ.ಸತೀಶ್ ಧರ್ಮರಾಯ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಬಳಿಕ ಚಿಕ್ಕಬಳ್ಳಾಪುರಕ್ಕೆ ತೆರಳಿದ್ದರು.

ಆದರೆ ಈಗ ಹೃದಯಾಘಾತದಿಂದ ಬಿ.ಸತೀಶ್ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...